ಮೇ ೫ ರ ಶುಕ್ರವಾರ ಶಿವರಾಜ್‌ ಕುಮಾರ್‌ ರೋಡ್‌ ಶೋ

ಮೇ ೪ ರಂದು ಶಿರಸಿ,ಸಿದ್ಧಾಪುರಗಳಲ್ಲಿ ನಡೆಯಬೇಕಿದ್ದ ಶಿವರಾಜ್‌ ಕುಮಾರ್‌ ರೋಡ್‌ ಶೋ ಮೆರವಣಿಗೆಯನ್ನು ಮೇ ೫ ರ ಶುಕ್ರವಾರಕ್ಕೆ ಮುಂದೂಡಲಾಗಿದೆ. ಕನ್ನಡ ಚಿತ್ರರಂಗದ ಎವ್ವರ್‌ ಗ್ರೀನ್‌ ಹೀರೋ ಡಾ. ಶಿವರಾಜ್‌ ಕುಮಾರ ಮೇ ೫ ರ ಶುಕ್ರವಾರ ಬೆಳಿಗ್ಗೆ ಸಿದ್ಧಾಪುರ ಮತ್ತು ಅಪರಾನ್ಹ ಶಿರಸಿಯಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ತಮ್ಮ ನೆಚ್ಚಿನ ಹೀರೋ ಶಿವರಾಜ್‌ ಕುಮಾರರನ್ನು ತಮ್ಮ ಊರು, ಮನೆಯಂಗಳದಲ್ಲೇ ಕಣ್ತುಂಬಿಕೊಳ್ಳಲು ಕಾತರರಾಗಿರುವ ಅಭಿಮಾನಿಗಳುಈ ತಿಂಗಳ ಪ್ರಾರಂಭದಿಂದಲೇ ಶಿವರಾಜ್‌ ಕುಮಾರ್‌ ರೋಡ್‌ ಶೋ ನಿರೀಕ್ಷೆಯಲ್ಲಿದ್ದರು.

ಶಿರಸಿ-ಸಿದ್ಧಾಪುರ, ವರುಣಾ ಮತ್ತು ಸೊರಬಾ ಕ್ಷೇತ್ರಗಳನ್ನು ಹೊರತು ಪಡಿಸಿ ಉಳಿದ ಕ್ಷೇತ್ರಗಳ ಶಿವರಾಜ್‌ ಕುಮಾರ ರೋಡ್‌ ಶೋ ಪೂರ್ವನಿರ್ಧರಿತವಾಗಿರಲಿಲ್ಲ. ಮೇ ೧ ರಂದೇ ಶಿರಸಿ-ಸಿದ್ಧಾಪುರಕ್ಕೆ ಬರಬೇಕಿದ್ದ ಶಿವರಾಜ್‌ ಕೊನೆಗೂ ಮೇ ೫ ರ ಶುಕ್ರವಾರ ರೋಡ್‌ ಶೋ ನಡೆಸಲಿರುವುದು ಅಭಿಮಾನಿಗಳ ಖುಷಿಗೆ ಕಾರಣವಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *