ಬಿ.ಜೆ.ಪಿ.ಅಭ್ಯರ್ಥಿ ಕಳ್ಳ! ಮೋದಿ ರೋಡ್ ಶೋ ಕ್ಯಾನ್ಸಲ್!!
ಬಿಜೆಪಿ ಅಭ್ಯರ್ಥಿ ಮಣಿಕಂಠ ವಿರುದ್ಧ ಕಳ್ಳತನ ಆರೋಪ ಸಾಬೀತು; ಎಚ್ಚೆತ್ತುಕೊಂಡ ಬಿಜೆಪಿ, ಚಿತ್ತಾಪುರದಲ್ಲಿ ಪ್ರಧಾನಿ ಮೋದಿ ರ್ಯಾಲಿ ರದ್ದು! ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮೇಲಿದ್ದ ಕಳ್ಳತನ ಆರೋಪವೊಂದು ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ಚಿತ್ತಾಪುರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಸಬೇಕಿದ್ದ ಪ್ರಚಾರ ರದ್ದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಬೆಂಗಳೂರು: ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮೇಲಿದ್ದ ಕಳ್ಳತನ ಆರೋಪವೊಂದು ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ಚಿತ್ತಾಪುರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಸಬೇಕಿದ್ದ ಪ್ರಚಾರ ರದ್ದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. … Continue reading ಬಿ.ಜೆ.ಪಿ.ಅಭ್ಯರ್ಥಿ ಕಳ್ಳ! ಮೋದಿ ರೋಡ್ ಶೋ ಕ್ಯಾನ್ಸಲ್!!
Copy and paste this URL into your WordPress site to embed
Copy and paste this code into your site to embed