ಸಮಾಜಮುಖಿ ಡಾಟ್‌ ನೆಟ್‌ ಮತದಾನೋತ್ತರ ಸಮೀಕ್ಷೆ ಉತ್ತರ ಕನ್ನಡ ಕಾಂಗ್ರೆಸ್-‌೦೪, ಜೆ.ಡಿ.ಎಸ್.೦೧,ಬಿ.ಜೆ.ಪಿ.೦೧!

ಯಲ್ಲಾಪುರ ಮತ್ತು ಹಳಿಯಾಳ ಹೊರತು ಪಡಿಸಿ ಉತ್ತರ ಕನ್ನಡ ಜಿಲ್ಲೆಯ ಕನಿಷ್ಟ ೩ ಕ್ಷೇತ್ರಗಳು ಕಾಂಗ್ರೆಸ್‌,ಕುಮಟಾದಲ್ಲಿ ಜಾ ತ್ಯಾತೀತ ಜನತಾದಳ, ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಮೇ ೧೦ ರ ಮತದಾನದ ನಂತರ ಸಮಾಜಮುಖಿ ಸಮೂಹ ನಡೆಸಿದ ಸಮೀಕ್ಷೆಯಲ್ಲಿ ಹಳಿಯಾಳದ ಆರ್.ವಿ.ದೇಶಪಾಂಡೆ ಶಿರಸಿಯ ಭೀಮಣ್ಣ ನಾಯ್ಕ, ಭಟ್ಕಳದಲ್ಲಿ ಮಂಕಾಳು ವೈದ್ಯ, ಕಾರವಾರದಲ್ಲಿ ಸತೀಶ್‌ ಶೈಲ್‌ ಗೆಲ್ಲುವ ಸಾಧ್ಯತೆ ಕಂಡಿದೆ.

ಯಲ್ಲಾಪುರ, ಹಳಿಯಾಳಗಳಲ್ಲಿ ಕೂದಲೆಳೆಯ ಅಂತರದಿಂದ ಬಿ.ಜೆ.ಪಿ. ಅಭ್ಯರ್ಥಿಗಳು ಗೆದ್ದರೂ ಆಶ್ಚ ರ್ಯವಿಲ್ಲ ಎನ್ನುವ ವಾತಾವರಣವಿದ್ದು ಕುಮಟಾದಲ್ಲಿ ಜಾತ್ಯಾತೀತ ಜನತಾದಳದ ಸೂರಜ್‌ ಗೆಲ್ಲುವುದು ನಿಚ್ಛಳ ಎನ್ನುವಂತಿದೆ.

ಹಳಿಯಾಳದಲ್ಲಿ ಮಾಜಿ ಸಚಿವ ಆರ್.‌ ವಿ. ದೇಶಪಾಂಡೆ ಗೆಲ್ಲುವ ಸಾಧ್ಯತೆ ಹೆಚ್ಚಿದ್ದರೂ ಅಲ್ಲಿ ಬಿ.ಜೆ.ಪಿ. ಸುನಿಲ್‌ ಹೆಗಡೆ ಗೆದ್ದು ದೇಶಪಾಂಡೆಯವರಿಗೆ ಎರಡನೇ ಬಾರಿ ಸೋಲಿನ ರುಚಿ ಉಣಿಸಿದರೂ ಆಶ್ಚರ್ಯವಿಲ್ಲ ಎನ್ನುವ ವಾಸ್ತವವಿದೆ.

ಶಿರಸಿ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರ ವಿಶ್ವೇಶ್ವರ ಹೆಗಡೆಯವರನ್ನು ಬೆನ್ನಟ್ಟಿರುವ ಕಾಂಗ್ರೆಸ್‌ ನ ಭೀಮಣ್ಣ ಕನಿಷ್ಟ ೫ ಸಾವಿರಗಳಿಂದ ೨೦ ಸಾವಿರಗಳ ಅಂತರದಿಂದ ಜಯಗಳಿಸುವ ಸಂಭವ ಹೆಚ್ಚಿದೆ.

ಕುಮಟಾದಲ್ಲಿ ಜೆ.ಡಿ.ಎಸ್.‌ ಗೆಲ್ಲುವ ಮೂಲಕ ಜಾತ್ಯಾತೀತ ಜನತಾದಳ ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾತೆ ತೆರೆಯುವ ಸಾಧ್ಯತೆ ಹೆಚ್ಚಿದೆ. ಭಟ್ಕಳ ಮತ್ತು ಕಾರವಾರಗಳಲ್ಲಿ ಆಡಳಿತವಿರೋಧಿ ಅಲೆ. ಮೋದಿ ಬಗ್ಗೆ ಜನರಿಗೆ ಹುಟ್ಟಿರುವ ವಾಕರಿಕೆ ಧ್ಯೋತಕವಾಗಿ ಬಿ.ಜೆ.ಪಿ. ಅಭ್ಯರ್ಥಿಗಳು ಸೋತು ಕಾಂಗ್ರೆಸ್‌ ನ ಮಂಕಾಳು ವೈದ್ಯ ಮತ್ತು ಸತೀಶ್‌ ಶೈಲ್‌ ಗೆಲ್ಲುವ ಸಾಧ್ಯತೆ ಹೆಚ್ಚಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗ್ರಾಮ ಪಂಚಾಯತ್‌ ಗಳಿಗೆ ಖರ್ಗೆ ನಿರ್ಧೇಶನ ಏನು ಗೊತ್ತೆ?

ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಹೆಚ್ಚಳ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ನಿರ್ದೇಶನ ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ...

ಅಪಘಾತಕ್ಕೊಳಗಾದ ಹಿರಿಯ ಪತ್ರಕರ್ತ ರಾ. ಸೋಮನಾಥ್‌

ಕನ್ನಡ ಟ್ಯಾಬ್ಲಾಯ್ಡ್‌ ಪತ್ರಿಕೆಗಳ ದೊಡ್ಡ ಹೆಸರು ಉತ್ತರ ಕನ್ನಡ ಮೂಲದ ರಾ. ಸೋಮನಾಥ್‌ ಅಪಘಾತಕ್ಕೀಡಾಗಿದ್ದಾರೆ. ನಾಲ್ಕೈದು ದಶಕಗಳಿಂದ ಕನ್ನಡದ ಪ್ರಮುಖ ಪತ್ರಿಕೆಗಳ ಅಪರಾಧ ಸುದ್ದಿ,...

ವಿಪರೀತ ಮಳೆ ವಾಸ್ತವ್ಯ & ನಿರ್ಮಾಣ ಹಂತದ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿ

ನಿರ್ಮಾಣ ಹಂತದ ಆಶ್ರಯ ಮನೆ ಮತ್ತು ವಾಸ್ತವ್ಯದ ಕಚ್ಚಾ ಮನೆ ಸೇರಿ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿಯಾಗಿರುವ ದುರ್ಘಟನೆ ಸಿದ್ಧಾಪುರ ತಾಲೂಕು ಕಂಸಲೆಯಿಂದ...

ಸುರಿಯುವ ಮಳೆ ಲೆಕ್ಕಿಸದೇ ಗುರುಗಳಿಗೆ ಗೌರವ ಸಲ್ಲಿಸಲು ಬಂದ ಜನಸಮೂಹ!

ಕಾಲು ಶತಮಾನ ಒಂದೇ ಶಾಲೆಯಲ್ಲಿ ಸೇವೆಗೆ ಗ್ರಾಮಸ್ಥರ ಪ್ರೀತಿಯೇ ಕಾರಣ- ಉಮೇಶ ನಾಯ್ಕ.ಸಿದ್ದಾಪುರ:ಆದರ್ಶ ಶಿಕ್ಷಕ ಉಮೇಶ‌ ನಾಯ್ಕ 31 ರಂದು ಸೇವಾನಿವೃತ್ತರಾಗಿದ್ದು ಇಂದು ತಾಲೂಕಿನ...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *