ದುರಂಕಾರ, ದ್ವೇಷ ಸೋಲಿಸಿದ ಕನ್ನಡಿಗರಿಗೆ ಧನ್ಯವಾದ: ರಘುರಾಮ್ ರಾಜನ್

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ. ಈ ಫಲಿತಾಂಶದ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್… ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ. ಈ ಫಲಿತಾಂಶದ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು, “ದುರಂಕಾರ, ದ್ವೇಷ ಮತ್ತು ಭ್ರಷ್ಟಾಚಾರವನ್ನು ಸೋಲಿಸಿದ್ದಕ್ಕಾಗಿ ಕನ್ನಡಿಗರಿಗೆ … Continue reading ದುರಂಕಾರ, ದ್ವೇಷ ಸೋಲಿಸಿದ ಕನ್ನಡಿಗರಿಗೆ ಧನ್ಯವಾದ: ರಘುರಾಮ್ ರಾಜನ್