ಭೀಮಣ್ಣ ನಾಯ್ಕರಿಗೆ ಅದ್ಧೂರಿ ಸ್ವಾಗತ ಕೋರಿದ ಕ್ಷೇತ್ರದ ಜನತೆ
ರಾಜ್ಯ ವಿಧಾನಸಭಾ ಚುನಾವಣೆ ನಡೆದು ಫಲಿತಾಂಶ ಹೊರಬಿದ್ದಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ೫ ಜನ ಶಾಸಕರಿದ್ದ ಬಿ.ಜೆ.ಪಿ. ಈ ಬಾರಿ ಕೇವಲ ಎರಡು ಕ್ಷೇತ್ರಗಳನ್ನು ಮಾತ್ರ ಉಳಿಸಿಕೊಂಡಿದೆ. ಒಂದೇ ಸ್ಥಾನ ಗಳಿಸಿದ್ದ ಕಾಂಗ್ರೆಸ್ ಈ ಬಾರಿ ನಾಲ್ಕು ಕ್ಷೇತ್ರ ಗಳಿಸಿ ದಿಗ್ವಿಜಯ ಸಾಧಿಸಿದೆ. ಉತ್ತರ ಕನ್ನಡ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಈ ಬಾರಿ ಶಿರಸಿ ಕ್ಷೇತ್ರ ಹಲವು ಕೋನಗಳಿಂದ ಜನಮನ ಸೆಳೆದಿತ್ತು. ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನಿರಂತರವಾಗಿ ಜಯಗಳಿಸಿದ್ದ ಶಿರಸಿ ಕ್ಷೇತ್ರದಲ್ಲಿ ಈ … Continue reading ಭೀಮಣ್ಣ ನಾಯ್ಕರಿಗೆ ಅದ್ಧೂರಿ ಸ್ವಾಗತ ಕೋರಿದ ಕ್ಷೇತ್ರದ ಜನತೆ
Copy and paste this URL into your WordPress site to embed
Copy and paste this code into your site to embed