ಭೀಮಣ್ಣ ನಾಯ್ಕ ಸಚಿವರಾಗಲು ಕೋರಿ ಚಂದ್ರಗುತ್ತಿಯಲ್ಲಿ ಪೂಜೆ

ನೆಚ್ಚಿನ ನಾಯಕನ ಗೆಲುವಿಗೆ ಬೆಟ್ಟುಕಟ್ಟಿ ಅಭಿಮಾನ ಮೆರೆದವರನ್ನು ನೋಡಿದ್ದೇವೆ. ತಮ್ಮ ನಾಯಕ ಗೆದ್ದರೆ ಹರಕೆ, ಸೇವೆ ನೀಡುವವರನ್ನು ಕಂಡಿದ್ದೇವೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಉರುಳುಸೇವೆ ಸಲ್ಲಿಸಿ ಈಡುಗಾಯಿ ಒಡೆಯುವ ಮೂಲಕ ಅಭಿಮಾನ ಮರೆದ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಬಾರಿ ಭೀಮಣ್ಣ ನಾಯ್ಕ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಹಲವು ಬಾರಿ ಸೋತಿದ್ದ ಭೀಮಣ್ಣ ನಾಯ್ಕ ಈ ಬಾರಿ ಗೆದ್ದರೆ ದೇವರಿಗೆ ಹರಕೆ ಒಪ್ಪಿಸುವುದಾಗಿ ಬೇಡಿಕೊಂಡವರು ಅನೇಕ ಜನ. … Continue reading ಭೀಮಣ್ಣ ನಾಯ್ಕ ಸಚಿವರಾಗಲು ಕೋರಿ ಚಂದ್ರಗುತ್ತಿಯಲ್ಲಿ ಪೂಜೆ