ಯಾರು ಸಿದ್ಧರಾಮಯ್ಯ……: ಅಹಿಂದ ನಾಯಕನ ರಾಜಕೀಯ ಜೀವನದ ಸಂಕ್ಷಿಪ್ತ ವಿವರ
ಕರ್ನಾಟಕಕ್ಕೆ ‘ಸಿದ್ದ ಸರ್ಕಾರ’ 2013ರಲ್ಲಿ ಸಂಪೂರ್ಣ ಬಹುಮತ ಸಿಕ್ಕಿದಾಗ ಕಾಂಗ್ರೆಸ್ ನಿಂದ ಪ್ರಶ್ನಾತೀತ ಮುಖ್ಯಮಂತ್ರಿಯಾಗಿ ಆಯ್ಕೆಯಾದವರು ಅಹಿಂದ ನಾಯಕ ಸಿದ್ದರಾಮಯ್ಯ.(Siddaramaiah Karnataka CM) ಬೆಂಗಳೂರು: 2013ರಲ್ಲಿ ಸಂಪೂರ್ಣ ಬಹುಮತ ಸಿಕ್ಕಿದಾಗ ಕಾಂಗ್ರೆಸ್ ನಿಂದ ಪ್ರಶ್ನಾತೀತ ಮುಖ್ಯಮಂತ್ರಿಯಾಗಿ ಆಯ್ಕೆಯಾದವರು ಅಹಿಂದ ನಾಯಕ ಸಿದ್ದರಾಮಯ್ಯ.(Siddaramaiah Karnataka CM) 2013ರ ಮೇ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಸಿದ್ದರಾಮಯ್ಯನವರು ಇದೀಗ ಸರಿಯಾಗಿ ದಶಕದ ನಂತರ ಮತ್ತೊಮ್ಮೆ ಎರಡನೇ ಬಾರಿಗೆ 2023ರಲ್ಲಿ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅದೇ ಸ್ಥಳದಲ್ಲಿ ಅಧಿಕಾರದ … Continue reading ಯಾರು ಸಿದ್ಧರಾಮಯ್ಯ……: ಅಹಿಂದ ನಾಯಕನ ರಾಜಕೀಯ ಜೀವನದ ಸಂಕ್ಷಿಪ್ತ ವಿವರ
Copy and paste this URL into your WordPress site to embed
Copy and paste this code into your site to embed