ಉ.ಕ.ದಲ್ಲಿ ಈಗ ಉಚ್ಛಾಟನಾ ಪರ್ವ!

ನಿರೀಕ್ಷೆಯಂತೆ ಉತ್ತರ ಕರ್ನಾಟಕ, ಉತ್ತರ ಕನ್ನಡ ಸೇರಿದಂತೆ ರಾಜ್ಯದಲ್ಲಿ ಬಿ.ಜೆ.ಪಿ. ಸೋತಿದೆ. ಜಾದಳದ ಅಥವಾ ಇತರ ಜಾತ್ಯಾತೀತ ಪಕ್ಷಗಳ ಮತಗಳನ್ನು ಕಾಂಗ್ರೆಸ್‌ ಕ್ರೋಢೀಕರಿಸಿದ್ದರಿಂದ ಬಿ.ಜೆ.ಪಿ. ಹೀನಾಯವಾಗಿ ಸೋತಿದೆ ಎಂದು ಬಿ.ಜೆ.ಪಿ. ಆತ್ಮಾವಲೋಕನ ಮಾಡಿಕೊಳ್ಳತೊಡಗಿದೆ. ವಾಸ್ತವವೆಂದರೆ ಬಿ.ಜೆ.ಪಿ. ಸೋಲಿನಲ್ಲಿ ಹಿಂದೂ ಎಂದುಕೊಂಡು ಕಾರ್ಯಾಚರಿಸುವ ಹಿಂದುತ್ವ ವಾದದ ವೈದಿಕತೆಯಿಂದ ಬಿ.ಜೆ.ಪಿ. ಸೋತಿದೆ. ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ,ಹಳೆಮೈಸೂರು ಭಾಗಗಳಲ್ಲಿ ಬಿ.ಜೆ.ಪಿ. ಆಡಳಿತದಲ್ಲಿ ಭಜರಂಗಿಗಳ ಉಪಟಳ ಹೆಚ್ಚಿತ್ತು. ದೇಶಪ್ರೇಮ, ರಾಷ್ಟ್ರೀಯತೆ,ಹಿಂದುತ್ವ ಎನ್ನುವ ಪರಿವಾರಿಗಳು ರಾಜ್ಯದ ಕಾನೂನು ಸುವ್ಯವಸ್ಥೆಗೆ ಭಂಗ ತರುತಿದ್ದರೆ ಬಿ.ಜೆ.ಪಿ … Continue reading ಉ.ಕ.ದಲ್ಲಿ ಈಗ ಉಚ್ಛಾಟನಾ ಪರ್ವ!