ಬ್ರಷ್ಟ ಹಣದಲ್ಲಿ ಅದಾನಿ,ಮೋದಿ ಪಾಲುದಾರರು!-‌ಸತ್ಯಪಾಲ ಮಲಿಕ್

2019ರ ಲೋಕಸಭೆ ಚುನಾವಣೆ ನಮ್ಮ ಸೈನಿಕರ ದೇಹದ ಮೇಲೆ ನಡೆದಿತ್ತು: ಸತ್ಯಪಾಲ್ ಮಲಿಕ್ ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರು ಪುಲ್ವಾಮಾ ದಾಳಿಯ ವಿಷಯದ ಬಗ್ಗೆ ಮತ್ತೊಮ್ಮೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 2019ರ ಲೋಕಸಭೆ ಚುನಾವಣೆಯು ‘ನಮ್ಮ ಸೈನಿಕರ ದೇಹವನ್ನು ಮುಂದಿಟ್ಟುಕೊಂಡು ನಡೆಸಲಾಯಿತು ಮತ್ತು ಈ ಘಟನೆ ಬಗ್ಗೆ ತನಿಖೆಯಾಗಿದ್ದರೆ ಆಗಿನ ಗೃಹ ಸಚಿವರು ರಾಜೀನಾಮೆ ನೀಡಬೇಕಾಗುತ್ತಿತ್ತು’ ಎಂದು ಹೇಳಿದರು. ಜೈಪುರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ … Continue reading ಬ್ರಷ್ಟ ಹಣದಲ್ಲಿ ಅದಾನಿ,ಮೋದಿ ಪಾಲುದಾರರು!-‌ಸತ್ಯಪಾಲ ಮಲಿಕ್