

ಪಹಣಿ ಪತ್ರಿಕೆಯ ಪ್ರತಿ ಪ್ರತಿಗೆ ಸರ್ಕಾರ ವಿಧಿಸುತಿದ್ದ ಹತ್ತು ರೂಪಾಯಿ ಶುಲ್ಕವನ್ನು ೨೫ ರೂಪಾಯಿಗೆ ಹಿಂದಿನ ಸರ್ಕಾರ ಏರಿಸಿದೆ. ಈ ಶುಲ್ಕವನ್ನು ೫ ರೂಪಾಯಿಗೆ ಇಳಿಸಬೇಕು ಎಂದುಉತ್ತರ ಕನ್ನಡ ರೈತ ಸಂಘದಜಿಲ್ಲಾ ಅಧ್ಯಕ್ಷ ಕೆರಿಯಪ್ಪ ನಾಯ್ಕ ಬೇಡ್ಕಣಿ ಆಗ್ರಹಿಸಿದ್ದಾರೆ. ಸಿದ್ಧಾಪುರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಹವಾಮಾನ ಆಧರಿತ ಬೆಳೆ ವಿಮೆ ಪ್ರಕ್ರೀಯೆ ಈಗ ಪ್ರಾರಂಭವಾಗುತ್ತಿದೆ. ಬೆಳೆವಿಮೆ ಬೆಳೆಹಾನಿಗೆ ಪರಿಹಾರವಾಗಬೇಕೇ ಹೊರತು ಹವಾಮಾನ ಆಧರಿಸಿ ಇರುವುದು ಸರಿಯಲ್ಲ ಎಂದು ಪ್ರತಿಪಾದಿಸಿದರು.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
