
ಸರ್ಕಾರದ ನಿಯಮಗಳು, ಕಾನೂನು ಪಾಲನೆ ಜೊತೆಗೆ ಮಾನವೀಯ ಸ್ಪಂದನದ ಆಡಳಿತಕ್ಕೆ ಒತ್ತು ನೀಡಲು ನೂತನ ಶಾಸಕ ಭೀಮಣ್ಣ ನಾಯ್ಕ ಸೂಚಿಸಿದ್ದಾರೆ.

ಸಿದ್ಧಾಪುರ ತಹಸಿಲ್ಧಾರ ಕಛೇರಿಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಶೀಲನೆಯ ಆರಂಭಿಕ ಸಭೆ ನಡೆಸಿದ ಭೀಮಣ್ಣ ನಾಯ್ಕ ತಾನು ಹೊಸ ಶಾಸಕನಾದರೂ ಹಿಂದೆ ಜಿಲ್ಲಾ ಪಂಚಾಯತ್ ಸದಸ್ಯನಾಗಿ ಸೇವೆ ಸಲ್ಲಿಸಿದ ಅನುಭವ ವಿದೆ. ಅಧಿಕಾರಿಗಳು, ಆಡಳಿತ ವರ್ಗ ಜನಸಾಮಾನ್ಯರನ್ನು ಸತಾಯಿಸದೆ ಮಾನವೀಯ ಸ್ಪಂದನದ ಸೇವೆ ನೀಡಿದರೆ ಸರ್ಕಾರದ ಯೋಜನೆಗಳ ಸದುಪಯೋಗ ಸಾಧ್ಯ. ತನಗೆ ಶಾಸನಾಗಿದ್ದಕ್ಕೆ ಇರುವ ಹೆಚ್ಚುಗಾರಿಕೆಗಿಂತ ಜನಪರ ಕೆಲಸದ ನಿರೀಕ್ಷೆ ಹೆಚ್ಚಿದೆ. ಜನಪರವಾದ ಆಡಳಿತಕ್ಕೆ ತಾಲೂಕಾ ಆಡಳಿತ ಸಹಕಾರ ನೀಡಬೇಕು ಎಂದು ಕೋರಿದರು.
https://samajamukhi.net/2023/05/16/bheemanna-first-meeting/

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
