ಮೊದಲ ಸಭೆಗೆಬಂದ ಅಭಿಮಾನಿಗಳ ನಡುವೆ ಭೀಮಣ್ಣರಿಗೆ ನೆರವಾದ ದೇವರಾಜ್!

ಕನಕದಾಸ ಗಲ್ಲಿ, ಅಮೀನಾ ಸರ್ಕಲ್‌ ಗಳಲ್ಲಿ ರಸ್ತೆ ಬಂದ್‌ ಮಾಡಲಾಗಿದೆ…. ಹಾಳದಕಟ್ಟಾದಲ್ಲಿ ಕುಡಿಯುವ ನೀರಿಲ್ಲ ಪ.ಪಂ. ನನಗೆ ಒಂದು ಕೊಡ ನೀರೂ ಕೊಟ್ಟಿಲ್ಲ. ಹೆಸ್ಕಾಂ ಲೈನ್‌ ಗೆ ತಾಕುವ ಗಿಡ ಕತ್ತರಿಸಿಲ್ಲ, ಬಹಳಷ್ಟು ಪಂಚಾಯತ್‌ ಗಳ ವ್ಯಾಪ್ತಿಯಲ್ಲಿ ನೀರಿನ ವ್ಯವಸ್ಥೆ ಇಲ್ಲ. ತಾಲೂಕಾ ಪಂಚಾಯತ್‌ ಇ.ಓ.ಕಾರ್ಯನಿರ್ವಹಣೆ ಸರಿ ಇಲ್ಲ…… ಹೀಗೆ ಸಭಿಕರಿಂದ ಅಹವಾಲುಗಳ ಸರಪಳಿ ಹರಿದು ಬಂದಿದ್ದು ಯಾವುದೇ ಜನಸ್ಫಂದನ ಕಾರ್ಯಕ್ರಮದಲ್ಲಲ್ಲ ಬದಲಾಗಿ ನೂತನ ಶಾಸಕ ಭೀಮಣ್ಣ ನಾಯ್ಕರ ವಿವಿಧ ಇಲಾಖೆಗಳ ಪ್ರಗತಿಪರಿಶೀಲನೆಯ ಮೊದಲ ಸಭೆಯಲ್ಲಿ.! ಸಿದ್ದಾಪುರ … Continue reading ಮೊದಲ ಸಭೆಗೆಬಂದ ಅಭಿಮಾನಿಗಳ ನಡುವೆ ಭೀಮಣ್ಣರಿಗೆ ನೆರವಾದ ದೇವರಾಜ್!