ಲೋಕಸಭೆ ಚುನಾವಣೆ: ಕರಾವಳಿ ಕರ್ನಾಟಕದಲ್ಲಿ ಹಿಂದುತ್ವ ಶಕ್ತಿಗಳ ಪ್ರಾಬಲ್ಯ ಕುಗ್ಗಿಸಲು ಹರಿಪ್ರಸಾದ್ ಹೆಗಲಿಗೆ ಜಿಲ್ಲಾ ಉಸ್ತುವಾರಿ?

ಶಾಸಕ ಯು.ಟಿ.ಖಾದರ್ ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾದ ನಂತರ, ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರಿಗೆ ಕರಾವಳಿ ಪ್ರದೇಶದಿಂದ ಸಚಿವ ಸ್ಥಾನ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಮಂಗಳೂರು: ಶಾಸಕ ಯು.ಟಿ.ಖಾದರ್ ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾದ ನಂತರ, ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರಿಗೆ ಕರಾವಳಿ ಪ್ರದೇಶದಿಂದ ಸಚಿವ ಸ್ಥಾನ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. 68 ವರ್ಷ  ವಯಸ್ಸಿನ ಹರಿಪ್ರಸಾದ್ ಪ್ರಾಬಲ್ಯ ಹೊಂದಿರುವ ಬಿಲ್ಲವ ಸಮುದಾಯದಿಂದ ಬಂದವರು. ಹಿರಿಯ … Continue reading ಲೋಕಸಭೆ ಚುನಾವಣೆ: ಕರಾವಳಿ ಕರ್ನಾಟಕದಲ್ಲಿ ಹಿಂದುತ್ವ ಶಕ್ತಿಗಳ ಪ್ರಾಬಲ್ಯ ಕುಗ್ಗಿಸಲು ಹರಿಪ್ರಸಾದ್ ಹೆಗಲಿಗೆ ಜಿಲ್ಲಾ ಉಸ್ತುವಾರಿ?