ಎಂ.ಪಿ.ಚುನಾವಣೆ-2024 ಉತ್ತರ ಕನ್ನಡದಿಂದ ಅಭ್ಯರ್ಥಿಗಳ್ಯಾರು?

ಕುಮಟಾ ಕ್ಷೇತ್ರದಲ್ಲಿ ಜೆ.ಡಿ.ಎಸ್.‌ ನಿಂದ ವಿಧಾನಸಭಾ ಚುನಾವಣೆಗೆ ಸ್ಫರ್ಧಿಸಿ ಕೇವಲ 600 ಮತಗಳಿಂದ ವಿರೋಚಿತ ಸೋಲನ್ನನುಭವಿಸಿರುವ ಸೂರಜ್‌ ನಾಯ್ಕ ಸೋನಿಯವರನ್ನು ಉತ್ತರ ಕನ್ನಡ ಜಿಲ್ಲೆಯಿಂದ ಕಾಂಗ್ರೆಸ್‌ ಲೋಕಸಭಾ ಅಭ್ಯರ್ಥಿಯನ್ನಾಗಿಸುವ ಬಗ್ಗೆ ಕಾಂಗ್ರೆಸ್‌ ಯೋಚಿಸಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಬಿ.ಜೆ.ಪಿ.ಯ ಹಿರಿಯ ನಾಯಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಶಿರಸಿ ಕ್ಷೇತ್ರದಲ್ಲಿ ಸೋಲನ್ನನುಭವಿಸಿರುವುದರಿಂದ ತನಗೇ ಉತ್ತರ ಕನ್ನಡ ಜಿಲ್ಲೆಯಿಂದ ಲೋಕಸಭಾ ಅಭ್ಯರ್ಥಿಯನ್ನಾಗಿಸಬೇಕು ಎಂದು ಟವೆಲ್‌ ಹಾಕಿ ಸರತಿ ಸಾಲಿನಲ್ಲಿ ನಿಂತಿದ್ದಾರೆ ಎನ್ನುವ ಗುಟ್ಟು ಈಗ ಬಹಿರಂಗವಾಗಿದೆ. ಬಿ.ಜೆ.ಪಿ.ಯಿಂದ ಲೋಕಸಭಾ … Continue reading ಎಂ.ಪಿ.ಚುನಾವಣೆ-2024 ಉತ್ತರ ಕನ್ನಡದಿಂದ ಅಭ್ಯರ್ಥಿಗಳ್ಯಾರು?