ಶಿರಸಿಯ ನೆಲಸಿರಿ- ಭೀಮಣ್ಣ ನಾಯ್ಕರಿಗೆ ಪತ್ರಕರ್ತರಿಂದ ಅಭಿನಂದನೆ

ಸಿದ್ದಾಪುರತಾಲೂಕಿನ ಹಸರಗೋಡ ಗ್ರಾಪಂ ವ್ಯಾಪ್ತಿಯ ಶಮೇಮನೆಯಲ್ಲಿ ಸಿರಸಿಯ ನೆಲಸಿರಿ ರೈತ ಉತ್ಪಾದಕ ಕಂಪನಿಯ ಮೂಲಕ ನನ್ನ ಜಿಲ್ಲೆ ನನ್ನ ಉತ್ಪನ್ನ ಯೋಜನೆಯಲ್ಲಿ ಹಲಸು ಮತ್ತು ಬಾಳೆಯ ಸಂಸ್ಕರಣಾ ಘಟಕವನ್ನು ನಬಾರ್ಡನ ಪ್ರಧಾನ ವ್ಯವಸ್ಥಾಪಕ (ಸಿಜಿಎಂ) ಟಿ.ರಮೇಶ ಉದ್ಘಾಟಿಸಿ ಉತ್ಪನ್ನಗಳನ್ನು ವೀಕ್ಷಿಸಿದರು. ಉದ್ಘಾಟಿಸಿ ಮಾತನಾಡಿದ ಟಿ.ರಮೇಶ ಅವರು ಕೌಶಲಗಳ ಮೂಲಕ ಉತ್ಪನ್ನ ಸಂಸ್ಕರಿಸಿದರೆ ಸಾಲದು ಅದಕ್ಕೆ ಸರಿಯಾದ ತರಬೇತಿ, ಮಾರ್ಗದರ್ಶನ ದೊರೆತಾಗ ಮಾತ್ರ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇರುತ್ತದೆ.ಮಹಿಳೆಯರು ತಮ್ಮಲ್ಲಿರುವ ಕೌಶಲವನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳುವುದಕ್ಕೆ ಇಂತಹ ಸಂಸ್ಕರಣ ಘಟಕ … Continue reading ಶಿರಸಿಯ ನೆಲಸಿರಿ- ಭೀಮಣ್ಣ ನಾಯ್ಕರಿಗೆ ಪತ್ರಕರ್ತರಿಂದ ಅಭಿನಂದನೆ