ಸಂಪೂರ್ಣ ಮಹಿಳಾ ಸನ್ಮಾನ

https://m.youtube.com/watch?v=tuz2dPrQVD4 ದಾಂಡೇಲಿ: ಭಾರತೀಯ ಅಂಚೆ ಇಲಾಖೆ ಸಿರಸಿ ವಿಭಾಗ ದಾಂಡೇಲಿ ತಾಲೂಕಿನ ಕೇಸರೂಳ್ಳಿ ಅಂಚೆ ವ್ಯಾಪ್ತಿಯ ಡೊಮಗೇರಾ ಗ್ರಾಮದಲ್ಲಿ ‘ಸಂಪೂರ್ಣ ಮಹಿಳಾ ಸನ್ಮಾನ’ ಗ್ರಾಮ ಕಾರ್ಯಕ್ರಮ ಸೋಮವಾರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪೋಸ್ಟ್ ಮಾಸ್ಟರ್ ಜನರಲ್ ಕರ್ನಲ್ ಸುಶೀಲ್ ಕುಮಾರ ಈ ಯೋಜನೆಯ ಮೂಲಕ ಅಂಚೆ ಇಲಾಖೆಯಲ್ಲಿ ಮಹಿಳೆಯರು ಖಾತೆ ತೆಗೆದು 1000ರೂಪಾಯಿ ದಿಂದ 2 ಲಕ್ಷದ ವರೆಗೆ ನಿಗದಿತ ಉಳಿತಾಯ ಮಾಡಿ, ಬಡ್ಡಿ ಪಡೆಯುವ ಅನುಕೂಲವಾಗುವಂತೆ ಯೋಜನೆ ರೂಪಿಸಲಾಗಿದೆ ಎಂದರು.

ಸಿರಸಿ ವಿಭಾಗದ ಅಂಚೆ ಅಧೀಕ್ಷಕರಾದ ಹೂವಪ್ಪ.ಜಿ.ಮಾತನಾಡಿ ಈ ಯೋಜನೆ ಕರ್ನಾಟಕದಲ್ಲಿ ಅನುಷ್ಠಾನಕ್ಕೆ ಒಳಪಟ್ಟು ಮೊದಲ ಗ್ರಾಮ ಈ ಡೊಮ್ಮಗೇರಾ. ಈ ಕಾರ್ಯಕ್ರಮದ ಭಾಗವಾಗಿ ಈ ಗ್ರಾಮದಲ್ಲಿ 100 ಜನರಿಗೆ ಅಂಚೆ ಇಲಾಖೆಯಲ್ಲಿ ಉಳಿತಾಯ ಖಾತೆ ತೆರೆಯಲಾಗಿದೆ. ಯೋಜನೆ ಸಂಪೂರ್ಣ ಲಾಭ ಗ್ರಾಮದ ಮಹಿಳೆಯರು ಪಡೆಯಬೇಕು ಎಂದರು.

ಈ ಸಂದರ್ಭದಲ್ಲಿ ಶಿರಶಿ ವಿಭಾಗದ ಮಂಜುನಾಥ ಖಾರ್ವಿ, ದಾಂಡೇಲಿಯ ಅಂಚೆ ನಿರೀಕ್ಷರಾದ ಶಿವಾನಂದದೊಡ್ಡಮನಿ,ಡೊಮ್ಮಗೇರಾ ಅಂಚೆ ಮಾಸ್ಟರ ನೀತಾ ಪಾಟೀಲ, ಅವಿನಾಶ ಸಿ.ಎಸ್. ಪ್ರಕಾಶ್ ಮಹರೇಕರ್ ಇದ್ದರು

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *