ಮಕ್ಕಳ ಹಿತದೃಷ್ಟಿಯಿಂದ ಈ ವರ್ಷವೇ ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ: ಸಚಿವ ಮಧು ಬಂಗಾರಪ್ಪ

ಈ ವರ್ಷವೇ ರಾಜ್ಯದ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗುವುದು ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುರುವಾರ ಹೇಳಿದ್ದಾರೆ. ಬೆಂಗಳೂರು: ಈ ವರ್ಷವೇ ರಾಜ್ಯದ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗುವುದು ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುರುವಾರ ಹೇಳಿದ್ದಾರೆ. ಈ ವರ್ಷ ಪಠ್ಯಪುಸ್ತಕಗಳಲ್ಲಿ ಏನಿರಬೇಕು ಮತ್ತು ಏನಿರಬಾರದು ಎಂಬುದನ್ನು ಪರಿಶೀಲಿಸಿದ ಬಳಿಕ ತಜ್ಞರು ಪಠ್ಯಪುಸ್ತಕಗಳನ್ನು ಪರಿಷ್ಕರಿಸುತ್ತಾರೆ. ಸಚಿವ ಸಂಪುಟದಲ್ಲೂ ಇದೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.  … Continue reading ಮಕ್ಕಳ ಹಿತದೃಷ್ಟಿಯಿಂದ ಈ ವರ್ಷವೇ ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ: ಸಚಿವ ಮಧು ಬಂಗಾರಪ್ಪ