

ಶಿರಸಿ-ಸಿದ್ಧಾಪುರಗಳ ನೂತನ ಶಾಸಕ ಭೀಮಣ್ಣ ನಾಯ್ಕರಿಗೆ ಜೂನ್ ೧೪ ಬುಧವಾರ ಮಧ್ಯಾಹ್ನ ೧೨-೩೦ ಕ್ಕೆ ಸನ್ಮಾನ ನಡೆಯಲಿದೆ. ಸಹಕಾರಿ ಸಂಘಗಳಿಂದ ನಡೆಯುವ ಈ ಸನ್ಮಾನ ಸಮಾರಂಭದ ಬಗ್ಗೆ ಟಿ.ಎಂ.ಎಸ್. ಈ ಮಾಧ್ಯಮ ಪ್ರಕಟಣೆ ನೀಡಿದೆ.

ದಿನಾಂಕ ೧೪-೦೬-೨೦೨೩ ರ ಬುಧವಾರ ಸಿದ್ದಾಪುರ ಟಿ.ಎಮ್.ಎಸ್ ಸಭಾಭವನದಲ್ಲಿ ಮಧ್ಯಾಹ್ನ ೧೨-೩೦ ಕ್ಕೆ ಶಿರಸಿ-ಸಿದ್ದಾಪುರ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಸನ್ಮಾನ್ಯ ಶ್ರೀ ಭೀಮಣ್ಣ ಟಿ. ನಾಯ್ಕ ಇವರಿಗೆ ಸಿದ್ದಾಪರ ಟಿ.ಎಮ್.ಎಸ್ ಹಾಗೂ ತಾಲೂಕಿನ ಸಹಕಾರಿಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಮಾನ್ಯ ಸಹಕಾರಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾಗಿ ಈ ಮೂಲಕ ವಿನಂತಿಸುತ್ತೇವೆ.
ದಿನಾಂಕ: ೦೭-೦೬-೨೦೨೩ ತಮ್ಮನ್ನು ಸ್ವಾಗತಿಸುವ
ಸ್ಥಳ: ಸಿದ್ದಾಪುರ
ಅಧ್ಯಕ್ಷರು ಆಡಳಿತಮಂಡಳಿ ಹಾಗೂ ಸಿಬ್ಬಂದಿ ವರ್ಗ
ಟಿ.ಎಮ್.ಎಸ್ ಸಿದ್ದಾಪುರ
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
