ಚೇತನ್‌ ವಿರುದ್ಧ ಶ್ರೀಧರ ವಿವಾದದ ಅಗ್ನಿ ಪ್ರಜ್ವಲ!

ಬಜರಂಗ ದಳದ ಕಾರ್ಯಕರ್ತರನ್ನು ಥಳಿಸಲು, ದ್ರಾವಿಡ ಸೇನೆ ಆರಂಭಿಸಲು ಅಗ್ನಿ ಶ್ರೀಧರ್ ಕರೆ; ನಟ ಚೇತನ್ ತಿರುಗೇಟು! ಲೇಖಕ ಅಗ್ನಿ ಶ್ರೀಧರ್ ಅವರು ಇತ್ತೀಚಿನ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿ ಹಳ್ಳಿ ಮತ್ತು ಪಟ್ಟಣದಲ್ಲಿ ದ್ರಾವಿಡ ಸೈನ್ಯವನ್ನು ಪ್ರಾರಂಭಿಸಿ ಮತ್ತು ಬಜರಂಗದಳದ ಕಾರ್ಯಕರ್ತರನ್ನು ಬದಲಾಯಿಸಿ ಅಥವಾ ಥಳಿಸಿ ಎಂದು ಹೇಳಿಕೆ ನೀಡಿರುವುದು ಇದೀಗ ವಿವಾದವನ್ನು ಹುಟ್ಟುಹಾಕಿದೆ. ಬೆಂಗಳೂರು: ಲೇಖಕ ಅಗ್ನಿ ಶ್ರೀಧರ್ ಅವರು ಇತ್ತೀಚಿನ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿ ಹಳ್ಳಿ ಮತ್ತು ಪಟ್ಟಣದಲ್ಲಿ ದ್ರಾವಿಡ ಸೈನ್ಯವನ್ನು ಪ್ರಾರಂಭಿಸಿ ಮತ್ತು … Continue reading ಚೇತನ್‌ ವಿರುದ್ಧ ಶ್ರೀಧರ ವಿವಾದದ ಅಗ್ನಿ ಪ್ರಜ್ವಲ!