ನಟ ಸುದೀಪ್‌ & ಬ್ರಾಹ್ಮಣರ ವಿರುದ್ಧ ಮಾತನಾಡಿದರೆ…ರಾಜಣ್ಣ!

ಯಾವ ಬ್ರಾಹ್ಮಣರು ಒಂದು ರೂಪಾಯಿ ಕೊಟ್ಟು ಹೂವು, ಊದಿನಕಡ್ಡಿ ತರೋದಿಲ್ಲ: ಕೆ.ಎನ್ ರಾಜಣ್ಣ ಯಾವ ಬ್ರಾಹ್ಮಣರು ಕೂಡ ಒಂದು ರೂಪಾಯಿ ಕೊಟ್ಟು ಊದಿನಕಡ್ಡಿ ತರೋದಿಲ್ಲ, ಹಚ್ಚೋದಿಲ್ಲ ಎಂದು  ಸಹಕಾರ ಸಚಿವ ಕೆ.ಎನ್‌. ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದಾವಣಗೆರೆ: ಯಾವ ಬ್ರಾಹ್ಮಣರು ಕೂಡ ಒಂದು ರೂಪಾಯಿ ಕೊಟ್ಟು ಊದಿನಕಡ್ಡಿ ತರೋದಿಲ್ಲ, ಹಚ್ಚೋದಿಲ್ಲ ಎಂದು  ಸಹಕಾರ ಸಚಿವ ಕೆ.ಎನ್‌. ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದಾವಣಗೆರೆ ಜಿಲ್ಲೆ, ಹರಿಹರ ತಾಲೂಕಿನ ರಾಜನಹಳ್ಳಿ‌ ವಾಲ್ಮೀಕಿ ಪೀಠದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ … Continue reading ನಟ ಸುದೀಪ್‌ & ಬ್ರಾಹ್ಮಣರ ವಿರುದ್ಧ ಮಾತನಾಡಿದರೆ…ರಾಜಣ್ಣ!