ಕಾಗೇರಿ ವಿಶ್ವೇಶ್ವರ ಹೆಗಡೆಯವರ ಸೋಲು ನಿರೀಕ್ಷಿತವಾಗಿತ್ತೆ?
ಹಿಂದಿನ ಅವಧಿಯ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಿರಸಿ ಕ್ಷೇತ್ರದಲ್ಲಿ ಪರಾಭವಗೊಂಡು ಒಂದು ತಿಂಗಳು ಕಳೆದಿದೆ. ಕಾಗೇರಿ ಸೋಲಿನ ನಂತರ ಮಳೆಗಾಲ ನಿಂತು ಬರಗಾಲಪ್ರಾರಂಭವಾಗಿರುವುದಕ್ಕೂ ಅವರೇ ಹೇಳುವ ಹಿಂದುತ್ವದ ಮುಖವಾಡದ ಸನಾತನ ಮೌಲ್ಯಗಳಿಗೂ ಏನು ಸಂಬಂಧವಿದೆಯೋ ತಿಳಿದಿಲ್ಲ. ಆದರೆ ವೈದಿಕ ಜ್ಯೋತಿಷ್ಯ, ಧಾರ್ಮಿಕತೆ, ಹಿಂದುತ್ವ, ಬಿ.ಜೆ.ಪಿ. ರಾಷ್ಟ್ರೀಯತೆಗಳ ಸಕಲೆಂಟು ನಾಟಕಗಳ ನಿರಂತರ ಪ್ರಯೋಗದ ನಡುವೆ ಕೂಡಾ ಸೋಲಿಲ್ಲದ ಸರದಾರ ಕಾಗೇರಿ ವಿಶ್ವೇಶ್ವರ ಹೆಗಡೆಯವರನ್ನು ಸೋಲಿಸಿ ಮನೆಗೆ ಕಳುಹಿಸಿದ್ದು ಭೀಮಣ್ಣ ನಾಯ್ಕರ ಸಾಧನೆ! ಭೀಮಣ್ಣ ನಾಯ್ಕ … Continue reading ಕಾಗೇರಿ ವಿಶ್ವೇಶ್ವರ ಹೆಗಡೆಯವರ ಸೋಲು ನಿರೀಕ್ಷಿತವಾಗಿತ್ತೆ?
Copy and paste this URL into your WordPress site to embed
Copy and paste this code into your site to embed