ಬಾಲಕರಿಗೂ ಸೈಕಲ್….ಸಮಸ್ಯೆ ಬಗೆಹರಿಸ್ತೇವೆ… -ಮಧು ಬಂಗಾರಪ್ಪ

ಸಕ್ರಿಯ ರಾಜಕಾರಣಕ್ಕೆ ಗೀತಾ ಶಿವರಾಜ್ ಕುಮಾರ್: ಲೋಕಸಭೆ ಟಿಕೆಟ್ ವರಿಷ್ಠರ ನಿರ್ಧಾರಕ್ಕೆ ಬಿಟ್ಟದ್ದು; ಮಧು ಬಂಗಾರಪ್ಪ ಸಕ್ರಿಯ ರಾಜಕಾರಣಕ್ಕೆ ಗೀತಾ ಶಿವರಾಜ್ ಕುಮಾರ್ ಬಂದಿದ್ದಾರೆ. ಲೋಕಸಭೆಗೆ ಸ್ಪರ್ಧಿಸಲು ಅವರಿಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ‌ ತೀರ್ಥಹಳ್ಳಿ:  ಸಕ್ರಿಯ ರಾಜಕಾರಣಕ್ಕೆ ಗೀತಾ ಶಿವರಾಜ್ ಕುಮಾರ್ ಬಂದಿದ್ದಾರೆ. ಲೋಕಸಭೆಗೆ ಸ್ಪರ್ಧಿಸಲು ಅವರಿಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ ಎಂದು ಶಾಲಾ … Continue reading ಬಾಲಕರಿಗೂ ಸೈಕಲ್….ಸಮಸ್ಯೆ ಬಗೆಹರಿಸ್ತೇವೆ… -ಮಧು ಬಂಗಾರಪ್ಪ