ನಾನು ಏನಾಗಿದ್ದೇನೋ ಅದೇ ಆಗಿರುತ್ತೇನೆ: ಆರ್​ಎಸ್​ಎಸ್ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ; ನಾಗತಿಹಳ್ಳಿ ಚಂದ್ರಶೇಖರ್

: ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರ ಹೆಸರು ಇದ್ದಕ್ಕಿದ್ದಂತೆಯೇ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಬಂದಿದೆ. ಅದಕ್ಕೆ ಕಾರಣವಾಗಿದ್ದು ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ನಡೆಯುತ್ತಿರುವ ಶ್ರೀ ಗುರುಪೂಜಾ ಉತ್ಸವದ ಕಾರ್ಯಕ್ರಮ. ಬೆಂಗಳೂರು: ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರ ಹೆಸರು ಇದ್ದಕ್ಕಿದ್ದಂತೆಯೇ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಬಂದಿದೆ. ಅದಕ್ಕೆ ಕಾರಣವಾಗಿದ್ದು ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ನಡೆಯುತ್ತಿರುವ ಶ್ರೀ ಗುರುಪೂಜಾ ಉತ್ಸವದ ಕಾರ್ಯಕ್ರಮ. ಜುಲೈನಲ್ಲಿ ಬೆಂಗಳೂರಿನ ನಿಜಗುಣ ಕಲ್ಯಾಣಮಂಟಪದಲ್ಲಿ ಗುರುಪೂಜಾ ಉತ್ಸವದ ಕಾರ್ಯಕ್ರಮದ ನಡೆಯಲಿದ್ದು, ಅದರ … Continue reading ನಾನು ಏನಾಗಿದ್ದೇನೋ ಅದೇ ಆಗಿರುತ್ತೇನೆ: ಆರ್​ಎಸ್​ಎಸ್ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ; ನಾಗತಿಹಳ್ಳಿ ಚಂದ್ರಶೇಖರ್