ಮಾವಿನಗುಂಡಿ ಪ್ರಕರಣ- ಅಮಾಯಕರ ತಲೆದಂಡ!

ರಾಜಕೀಯ ಸಮಯಸಾಧಕರಾದ ಗೋಪ್ರೇಮಿಗಳ ಹಫ್ತಾ ವಸೂಲಿಗೆ ಲಾಭ ತರುವ ಏಕೈಕ ಉದ್ದೇಶದಿಂದ ಹಿಂದಿನ ಸರ್ಕಾರ ಜಾರಿ ಮಾಡಿದ್ದ ಗೋಹತ್ಯೆ ನಿಷೇಧ ಮತ್ತು ಮತಾಂತರ ನಿಷೇಧ ಕಾಯಿದೆಗಳನ್ನು ಕಸದ ಬುಟ್ಟಿಗೆ ಎಸೆಯಲು ಹೊಸ ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ತೀರ್ಮಾನದ ನಂತರ ಸರ್ಕಾರದ ವಿರುದ್ಧ ಸಾರ್ವಜನಿಕರನ್ನು ಉತ್ತೇಜಿಸುವ ಸಂಘಿ ನಾಟಕ ತೆರೆಮರೆಯಲ್ಲಿ ನಡೆಯುತ್ತಿದೆ. ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಹಫ್ತಾ ವಸೂಲಿಯ ರುಚಿ ಕಂಡಿರುವ ಸಂಘಿದಳವೊಂದು ಹಿಂದಿನ ಸರ್ಕಾರದ ಅವಧಿಯಲ್ಲಿ ಜಾನುವಾರು ಸಾಗಾಟಕ್ಕೆ ಬೆಲೆ ನಿಗದಿಪಡಿಸಿಕೊಂಡಿತ್ತಂತೆ! ಹೀಗೆ … Continue reading ಮಾವಿನಗುಂಡಿ ಪ್ರಕರಣ- ಅಮಾಯಕರ ತಲೆದಂಡ!