


ಈ ನತದೃಷ್ಟನಿಗೆ ಬೆಂಬಲವಾಗಿ ನಿಂತಿದ್ದ ಅವರ ಸಹೋದರ ಬಿ.ಎಸ್. ಎನ್.ಡಿ.ಪಿ. ತಾಲೂಕಾಧ್ಯಕ್ಷ ವಿನಾಯಕ ನಾಯ್ಕ ಮತ್ತು ಕುಟುಂಬ ಈ ಆಘಾತದಿಂದ ನೊಂದು ನಿರಂತರ ಆರು ತಿಂಗಳು ಚಿಕಿತ್ಸೆ ಕೊಡಿಸಿದ್ದಾರೆ. ಅಂತಿಮವಾಗಿ ಪರಮೇಶ್ವರ ಮೃತರಾಗುತ್ತಲೇ ದುಖ:ದಲ್ಲಿದ್ದ ಕುಟುಂಬ ಅವರ ಕಣ್ಣನ್ನು ದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಮೃತ ಪರಮೇಶ್ವರ ನಾಯ್ಕ ಚಿಕ್ಕ ಮಗು, ಪತ್ನಿ,ಸಹೋದರ, ತಂದೆ-ತಾಯಿ ಸೇರಿದ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಅಪಘಾತದ ನೋವು, ಖರ್ಚಿನ ತೊಂದರೆ ನಡುವೆ ನೇತ್ರ ದಾನದ ಮೂಲಕ ಇತರರ ಕಣ್ಣು ತೆರೆಸಿದ ಈ ಕುಟುಂಬದ ಬಗ್ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ನೋವಿನಲ್ಲಿರುವ ಈ ಕುಟುಂಬದ ಬಗ್ಗೆ ಸಾಂತ್ವನದ ಮಾತುಗಳನ್ನಾಡಿರುವ ಅನೇಕರು ಈ ಕುಟುಂಬಕ್ಕೆ ಶಕ್ತರು ನೆರವಾಗುವ ಅನಿವಾರ್ಯತೆ ಇದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
