ರಾಮ,ಗಾಮ,ಗ್ರಾಮ ದೇವರುಗಳೆಂದರೆ… ಯಾರು?

ಭಾರತೀಯರು ವೈದಿಕ ಸಂಸ್ಕೃತಿ,ಸಂಸ್ಕಾರಗಳಿಗೆ ದಾಸರಾಗುತ್ತ ಬೆಳೆದವರು. ದ್ರಾವಿಡರಲ್ಲಿ ದೈವಾರಾಧನೆ ವಿಭಿನ್ನ ಸ್ವರೂಪದಲ್ಲಿದೆಯಾದರೂ ಇತ್ತೀಚಿನ ವರ್ಷಗಳಲ್ಲಿ ದ್ರಾವಿಡರಲ್ಲಿ ಕೂಡಾ ವೈದಿಕ ಆಚಾರ, ವಿಚಾರಗಳನ್ನು ತುರುಕಿ ಅವರ ಸಾಂಸ್ಕೃತಿಕ ಅನನ್ಯತೆಯನ್ನು ಮೃಧುಗೊಳಿಸಲಾಗುತ್ತಿದೆ.

ದ್ರಾವಿಡ ಮೂಲದ ಜನಾಂಗೀಯ ಮೂಲದವರನ್ನು ಹೊಂದಿರುವ ಮಲೆನಾಡಿನಲ್ಲಿ ಪ್ರತಿಗ್ರಾಮದಲ್ಲಿ ಗಾಮ ಅಥವಾ ಗ್ರಾಮ ದೇವರ ಆರಾಧನೆ ಇದೆ. ಗ್ರಾಮ, ಮತ್ತು ಗಾಮ ದೇವರ ದೇವಾಲಯಗಳನ್ನು ಹೊಂದಿರುವ ಬಹುತೇಕ ಗ್ರಾಮಗಳಲ್ಲಿ ಗಾಮನ ಆರಾಧನೆ ಇದೆ. ಈ ಗಾಮ ಯಾರು? ಗ್ರಾಮ ದೇವಾಲಯದಲ್ಲಿ ಇರುವ ಗಾಮ ದೇವರು ಅಥವಾ ಗ್ರಾಮ ದೇವರ ನಿಜಸ್ವರೂಪವೇನು ಎನ್ನುವ ಸತ್ಯ ಬಹುತೇಕರಿಗೆ ಗೊತ್ತೇ? ಇಲ್ಲ.

ಮಲೆನಾಡು, ಬಯಲುಸೀಮೆಗಳಲ್ಲಿ ಗಾಮ, ಗ್ರಾಮ ದೇವರು ಎಂದು ಕರೆಯಲಾಗುವ ದೇವರು ಮೂಲದಲ್ಲಿ ರಾಮ! ಆದರೆ ಸನಾತನಿಗಳು ಆರಾಧಿಸುವ ರಾಮಾಯಣದ ಕಾಲ್ಫನಿಕ ರಾಮ ಈ ರಾಮನಲ್ಲ. ಅವೈದಿಕರು ಆರಾಧಿಸುವ ರಾಮ ಚರಿತ್ರೆಯ ಕುಮಾರ ರಾಮ. ಕುಮಾರ ರಾಮ ಒಬ್ಬ ರಾಜಪುತ್ರ ಆತ ತನ್ನ ತ್ಯಾಗ, ಶೌರ್ಯ, ವೀರತ್ವಗಳಿಂದಲೇ ಅಮರನಾದವನು.

ಭಾರತೀಯ ಪರಂಪರೆಯಲ್ಲಿ ವೀರರು, ಧೀರರು, ಪರಾಕ್ರಮಿಗಳಿಗೆ ಪ್ರಮುಖ ಸ್ಥಾನ. ಕುಮಾರ ರಾಮ ತನ್ನ ತಂದೆಗಾಗಿ ಆತ್ಮಾರ್ಪಣೆ ಮಾಡಿಕೊಂಡ ವೀರ, ಐತಿಹಾಸಿಕ ದಾಖಲೆಗಳ ಪ್ರಕಾರ ಮೊಗಲರು, ಬ್ರೀಟೀಷರ ವಿರುದ್ಧ ಹೋರಾಡಿದ ವೀರಪರಾಕ್ರಮಿ ಈ ರಾಮ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ, ಕೊಪ್ಪಳ-ಗಂಗಾವತಿ, ಚಿತ್ರದುರ್ಗ ಸೇರಿದಂತೆ ಕೆಲವು ಕಡೆ ಅತಿ ವಿರಳವಾಗಿ ಈ ಕುಮಾರ ರಾಮನದೇವಾಲಯಗಳಿವೆ.

ಈ ಕುಮಾರರಾಮನನ್ನು ರಾಮ ಎಂದು ಆರಾಧಿಸುತ್ತ ಇದೇ ರಾಮ ಗಾಮ ಎಂದು ಅಪಭ್ರಂಶವಾಗಿ ನಂತರ ಗ್ರಾಮ ದೇವರು ಎಂದು ರೂಢಿಯಾಯಿತು ಎನ್ನುವ ಐತಿಹಾಸಿಕ ದಾಖಲೆಗಳಿವೆ. ಹಾಗಾಗಿ ಮಲೆನಾಡಿನ ಕುಮಾರ ರಾಮ ರಾಮಾಯಣದ ರಾಮನಲ್ಲ, ಮಳೆಗಾಲದ ಆರಿದ್ರ ಹಬ್ಬ ಅಥವಾ ಆರಿದ್ರಮಳೆಯ ಹನಿಹಬ್ಬದಲ್ಲಿ ಕೆಳವರ್ಗಗಳು ಆರಾಧಿಸುವ ಗಾಮನ ಮುಖ, ರಾಮ, ಗ್ರಾಮ ದೇವರುಗಳೆಲ್ಲಾ ಮೂಲದಲ್ಲಿ ರಾಮ ದೇವರುಗಳೇ ಆದರೂ ಅವರು ವೈದಿಕ ರಾಮರಲ್ಲ ಬದಲಾಗಿ ಅವೈದಿಕ ಕುಮಾರ ರಾಮರು ಇವರನ್ನೇ ಗಾಮ ದೇವರು, ಗ್ರಾಮ ದೇವರು ಎಂದು ಆರಾಧಿಸಲಾಗುತ್ತಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *