


ಸಿದ್ಧಾಪುರ ತಾಲೂಕು ಲಂಬಾಪುರ ಗ್ರಾಮ ಪಂಚಾಯತ್ ನ ಗಾಳಮಾವಿನ ಕು,ವಿದ್ಯಾನಾಯ್ಕ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ಸಾಯಿ ವಿದ್ಯಾಸಂಸ್ಥೆಯಲ್ಲಿ ಕಲಾ ವಿಭಾಗದ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚಿನ ಅಂಕ ಗಳಿಸಿದ್ದಕ್ಕೆ ಈ ಗೌರವ ಲಭಿಸಿದೆ ಎನ್ನಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ವಿದ್ಯಾರಿಗೆ ಇತ್ತೀಚೆಗೆ ಈ ಪದಕ ಪ್ರದಾನ ಮಾಡಿದರು.

ಸಿದ್ಧಾಪುರ ಲಂಬಾಪುರದ ಗಾಳಮಾವು ಕುಗ್ರಾಮವಾಗಿದ್ದು ಈ ಗ್ರಾಮದ ಬಾಲಕಿ ಮಾಡಿರುವ ಸಾಧನೆಗೆ ಸಾರ್ವಜನಿಕ ಮೆಚ್ಚುಗೆ ಪ್ರಾಪ್ತವಾಗಿದೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
