ಉ,ಕ, ಮಳೆ- ಮೃತರ ಕುಟುಂಬಗಳಿಗೆ ತಲಾ ೫ ಲಕ್ಷ ವಿತರಣೆ
ಕುಮಟಾ ತಾಲೂಕಿನ ಪೋಸ್ಟ್ ಬೆಟ್ಕುಳಿಯ ನಿವಾಸಿಗಳಾಗಿದ್ದ ಸತೀಶ್ ಪಾಂಡುರಂಗ ನಾಯ್ಕ (38) ಮತ್ತು ಉಲ್ಲಾಸ ಜಟ್ಟಿ ಗಾವಡಿ (50) ಇವರು ಗುರುವಾರ ಅಘನಾಶಿನಿ ನದಿಯ ಅಂಚಿನಲ್ಲಿರುವ ಗದ್ದೆಗೆ ಬೇಲಿನಿರ್ಮಿಸಲು ಹೋಗಿದ್ದ ಸಂದರ್ಭದಲ್ಲಿ ಕಾಲುಜಾರಿ ನೀರಿಗೆಬಿದ್ದು ಮೃತರಾಗಿದ್ದರು. ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಕೆ. ಶೆಟ್ಟಿ ಇಂದು ಮೃತರ ಮನೆಗೆ ತೆರಳಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಸರ್ಕಾರದಿಂದ ತಲಾ 5,00,000 ರೂಪಾಯಿಗಳ … Continue reading ಉ,ಕ, ಮಳೆ- ಮೃತರ ಕುಟುಂಬಗಳಿಗೆ ತಲಾ ೫ ಲಕ್ಷ ವಿತರಣೆ
Copy and paste this URL into your WordPress site to embed
Copy and paste this code into your site to embed