ಭಟ್ಟರ ಮಂತ್ರಕ್ಕೆ ಸಿದ್ಧರಾಮಯ್ಯನವರೂ ಉದುರಿ ಬಿದ್ದರೆ….!?
ವಿಶ್ವೇಶ್ವರ ಭಟ್ಟರ ವಿಶ್ವಾಸಕ್ಕೆ ಪಾತ್ರರಾಗಿ ವಿಲನ್ ಗಳಾದ ಕನ್ನಡದ ಅನೇಕ ಪ್ರಮುಖರ ಪಟ್ಟಿಯೇ ಇದೆ. ಇತ್ತೀಚೆಗೆ ಭಟ್ಟರ ಕಾರ್ಯಕ್ರಮಕ್ಕೆ ಸಿದ್ಧರಾಮಯ್ಯ ಹೋಗಲಿದ್ದಾರೆ ಎನ್ನುವ ವಿಚಾರ ಬಹುಚರ್ಚೆಯ ವಿಷಯವಾಗಿದೆ. ವಿಶ್ವೇ ಶ್ವರ ಭಟ್ಟರು ಮನುವಾದಿಗಳು ಎನ್ನುವ ವಿಚಾರದಲ್ಲಿ ಎರಡು ಮಾತುಗಳಿಲ್ಲ. ಅವರ ಹಿನ್ನೆಲೆ, ಅವರು ಬೆಳೆದು ಬಂದ ಪರಿಸರ, ಅವರ ಒಡನಾಟ ಇವೆಲ್ಲವುಗಳಿಗಿಂತ ಹೆಚ್ಚಾಗಿ ಭಟ್ಟರು ಬಿ.ಜೆ.ಪಿ. ಭಟರಾಗಿ ಬಹುಸಂಖ್ಯಾತರ ಭಾವನೆ,ಧೋರಣೆಗಳಿಗೆ ವಿರುದ್ಧವಾಗಿದ್ದರು ಎನ್ನುವುದು ಇಶ್ಯು. ನಮ್ಮ ಪ್ರಗತಿ ಪರ ಸ್ನೇಹಿತರೆಲ್ಲಾ ಭಟ್ಟರ ಸ್ನೇಹಿತರನ್ನು ಸೈದ್ಧಾಂತಿಕ ಹಿನ್ನೆಲೆಯಿಂದ ಮಾತ್ರ … Continue reading ಭಟ್ಟರ ಮಂತ್ರಕ್ಕೆ ಸಿದ್ಧರಾಮಯ್ಯನವರೂ ಉದುರಿ ಬಿದ್ದರೆ….!?
Copy and paste this URL into your WordPress site to embed
Copy and paste this code into your site to embed