ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿ ಪ್ರಬಲ ಈಡಿಗ ಸಮುದಾಯದ ನಾಯಕರಾಗಿ ಹೊರ ಹೊಮ್ಮುವರೆ ಬಿ.ಕೆ ಹರಿಪ್ರಸಾದ್?

ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ತಾವಾಗಿಯೇ ಒಂದು ಅವಕಾಶ ಸೃಷ್ಟಿಸಿಕೊಂಡು ತಮ್ಮ ಹಿಂದುಳಿದ ಈಡಿಗ ಸಮುದಾಯದ ನಾಯಕರಾಗಿ ಹೊರಹೊಮ್ಮಿದ್ದಾರೆ. ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ತಾವಾಗಿಯೇ ಒಂದು ಅವಕಾಶ ಸೃಷ್ಟಿಸಿಕೊಂಡು ತಮ್ಮ ಹಿಂದುಳಿದ ಈಡಿಗ ಸಮುದಾಯದ ನಾಯಕರಾಗಿ ಹೊರಹೊಮ್ಮಿದ್ದಾರೆ. ಮುಖ್ಯಮಂತ್ರಿ ಸ್ಥಾನ ವಂಚಿತರಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ, ಸಚಿವ ಸ್ಥಾನ ಕೈ ತಪ್ಪಿದವರನ್ನು ಒಟ್ಟುಗೂಡಿಸುವ ಮೂಲಕ ಅವರು ಕಾಂಗ್ರೆಸ್‌ನೊಳಗೆ ಸಿದ್ದರಾಮಯ್ಯ … Continue reading ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿ ಪ್ರಬಲ ಈಡಿಗ ಸಮುದಾಯದ ನಾಯಕರಾಗಿ ಹೊರ ಹೊಮ್ಮುವರೆ ಬಿ.ಕೆ ಹರಿಪ್ರಸಾದ್?