ಅಧಿಕಾರಕ್ಕಾಗಿ ಮಣಿಪುರವನ್ನಷ್ಟೇ ಅಲ್ಲ ಇಡೀ ದೇಶವನ್ನೇ ಸುಡುತ್ತಾರೆ: ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ರಾಹುಲ್ ಗಾಂಧಿ

ಬಿಜೆಪಿ-ಆರ್‌ಎಸ್‌ಎಸ್ ಕೇವಲ ಅಧಿಕಾರದ ಮೇಲೆ ಮಾತ್ರ ಆಸಕ್ತಿ ಹೊಂದಿದ್ದು, ಜನರ ದುಃಖ ಮತ್ತು ನೋವಿನ ಬಗ್ಗೆ ಕಾಳಜಿ ವಹಿಸದೆ ದೇಶವನ್ನು ವಿಭಜಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ. ನವದೆಹಲಿ: ಬಿಜೆಪಿ-ಆರ್‌ಎಸ್‌ಎಸ್ ಕೇವಲ ಅಧಿಕಾರದ ಮೇಲೆ ಮಾತ್ರ ಆಸಕ್ತಿ ಹೊಂದಿದ್ದು, ಜನರ ದುಃಖ ಮತ್ತು ನೋವಿನ ಬಗ್ಗೆ ಕಾಳಜಿ ವಹಿಸದೆ ದೇಶವನ್ನು ವಿಭಜಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ. ಯೂತ್ ಕಾಂಗ್ರೆಸ್ … Continue reading ಅಧಿಕಾರಕ್ಕಾಗಿ ಮಣಿಪುರವನ್ನಷ್ಟೇ ಅಲ್ಲ ಇಡೀ ದೇಶವನ್ನೇ ಸುಡುತ್ತಾರೆ: ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ರಾಹುಲ್ ಗಾಂಧಿ