ಕರ್ನಾಟಕ ಸರ್ಕಾರ ತೆಗೆಯಲು ಇಚ್ಛಾಶಕ್ತಿ ಬೇಕು….! ಕಾಗೋಡು ತಿಮ್ಮಪ್ಪ

ಸಾಗುವಳಿದಾರರ ಪಹಣಿಪತ್ರಿಕೆಯ ಕರ್ನಾಟಕ ಸರ್ಕಾರ ತೆಗೆಯಲು ಇಚ್ಛಾಶಕ್ತಿ ಬೇಕು. ಇಶ್ಛಾಶಕ್ತಿಯ ಕೊರತೆಯಿಂದ ಗೇಣಿದಾರರು ಈಗಲೂ ಭೂಮಾಲಿಕರಾಗದಿರುವುದು ವಿಷಾದದ ಸಂಗತಿ ಎಂದು ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಬೇಸರಿಸಿದರು. ಸಿದ್ಧಾಪುರದಲ್ಲಿ ಸಮಾಜಮುಖಿ ಡಾಟ್‌ ನೆಟ್‌ ವೆಬ್‌ ನ್ಯೂಸ್‌ ಜೊತೆ ಮಾತನಾಡಿದ ಅವರು ನಾಯಕರಾದವರಿಗೆ ಬದ್ಧತೆ,ಇಶ್ಛಾಶಕ್ತಿ ಬೇಕು. ಶಿವಮೊಗ್ಗ ಜಿಲ್ಲೆಯಲ್ಲಿ ಗೇಣಿದಾರರಿಗೆ ಭೂಮಾಲಿಕತ್ವದ ಹಕ್ಕು ಕೊಡುವ ವಿಚಾರದಲ್ಲಿ ನಾವು ಯಶಸ್ವಿಯಾಗಿದ್ದೇವೆ ಇಲ್ಲೇಕೆ ಈಗಲೂ ಈ ಸಮಸ್ಯೆ ಎಂದು ಪ್ರಶ್ನಿಸಿದ ಅವರು. ಭೂಮಿ ಹೋರಾಟ, ಭೂಮಿ ಹಕ್ಕಿಗಾಗೇ ನಾವು ಜೀವನ ಪರ್ಯಂತ … Continue reading ಕರ್ನಾಟಕ ಸರ್ಕಾರ ತೆಗೆಯಲು ಇಚ್ಛಾಶಕ್ತಿ ಬೇಕು….! ಕಾಗೋಡು ತಿಮ್ಮಪ್ಪ