ಉ.ಕ. ಎಲ್ಲೆಲ್ಲೂ ಸೊಬಗಿದೆ….uttar kannada tourist-spots

ಎಲ್ಲೆಂದರಲ್ಲಿ ಕಾಣಸಿಗುವ ಜಲಪಾತಗಳನ್ನು ನೋಡಲು ಈಗ ಸುಗ್ಗಿ.
ನಿರಂತರ ಮಳೆಯ ನಂತರ ಕಣ್ಣು ಬಿಟ್ಟಿರುವ ಸೂರ್ಯ ಬೆಳಕು ಚೆಲ್ಲಿ ಜಲಪಾತಗಳ ಸೊಬಗನ್ನು ಹೆಚ್ಚಿಸಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಈ ಪರಿಸರ, ಜಲಪಾತ, ಮಳೆಗಾಲದ ವಾತಾವರಣ ಪ್ರವಾಸಿಗರಿಗೆ ಸ್ವರ್ಗಸದೃಶ ಅನುಭವ ಉಣಬಡಿಸುತ್ತಿದೆ. ಜಾಗೃತಿ, ಎಚ್ಚರಿಕೆ, ಜವಾಬ್ಧಾರಿಗಳಿಂದ ಪ್ರವಾಸಿಗರು ವರ್ತಿಸಿದರೆ ಅಪಾಯದ ಸಾಧ್ಯತೆ ಕಡಿಮೆ. ಮಲೆನಾಡು, ಅರೆ ಬಯಲುಸೀಮೆ,ಕರಾವಳಿ ಹೊಂದಿರುವ ಉತ್ತರ ಕನ್ನಡ ಜಿಲ್ಲೆಯ ಪರಿಸರ ವೈವಿಧ್ಯ ಇಲ್ಲಿಯ ಜನಜೀವನ, ಪ್ರವಾಸಿ ಸೊಬಗನ್ನು ಹೆಚ್ಚಿಸಿದೆ. ನೆನಪಿಡಿ ಆಗಸ್ಟನಿಂದ ಫೆಬ್ರುವರಿ ತಿಂಗಳುಗಳ ಒಳಗಿನ ಮಳೆಗಾಲ, ಚಳಿಗಾಲದ ಸಮಯ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ಹೇಳಿಮಾಡಿಸಿದ ಅವಧಿ.

ಮಲೆನಾಡಿನ ಸೊಬಗನ್ನು ಕಂಡು ಎಲ್ಲೆಲ್ಲಿ ಸೊಬಗಿದೆ ಎಂದು ಹಾಡಿ ಹೊಗಳಲಾಗಿದೆ.ಮಳೆಗಾಲದ ಮಲೆನಾಡೆಂದರೆ ಹೊಸವಸ್ತ್ರ ಉಟ್ಟ ಸುಂದರಿಯಂತೆ ಇಲ್ಲಿನ ಕಾಡು, ಜಲ,ನೀರು ಜಲಪಾತಗಳನ್ನು ಕಣ್ತುಂಬಿಕೊಳ್ಳಲು ಎರಡು ಕಣ್ಣು ಸಾಲದು. ಈ ವರ್ಷದ ವಿಳಂಬಿತ ಮಳೆಗಾಲ ತುಸು ಲೇಟಾಗೇ ಮಳೆನಾಡಿನ ಬೈಭವ ಮರಳಿಸಿದೆ.


ಉತ್ತರ ಕನ್ನಡ ಜಿಲ್ಲೆಯನ್ನು ಜಲಪಾತಗಳ ಸ್ವರ್ಗ ಎಂದು ಕರೆಯಲಾಗುತ್ತದೆ.ಇಲ್ಲಿರುವ ಅಸಂಖ್ಯ ಜಲಪಾತಗಳು ಇಲ್ಲಿಯ ಸೌಂದರ್ಯವನ್ನು ವೃದ್ಧಿಸಿವೆ. ಜಿಲ್ಲೆಯ ೧೨ ತಾಲೂಕುಗಳಲ್ಲಿ ೨೦ ಕ್ಕೂ ಹೆಚ್ಚು ಜಲಪಾತಗಳಿರುವುದು ಇಲ್ಲಿಯ ಪ್ರಾಮುಖ್ಯತೆಗೆ ಸಾಕ್ಷಿ.
ಪ್ರತಿ ತಾಲೂಕಿನಲ್ಲಿಯೂ ಇರುವ ಆಣೆಕಟ್ಟು, ಜಲಾಗಾರ, ನದಿ ತೊರೆಗಳು ಇಲ್ಲಿ ಜಲಪಾತಗಳನ್ನು ಸೃಷ್ಟಿಸಿವೆ.

ಪ್ರವಾಸಿಗರಿಗೆ ಜೋಗಜಲಪಾತ, ಉಂಚಳ್ಳಿ ಫಾಲ್ಸ್‌, ಮಾಗೋಡು, ಬೂದಗಿತ್ತಿ ಜಲಪಾತಗಳು ಚಿರಪರಿಚಿತ.ಇವಲ್ಲದೆ ಶಿವಮೊಗ್ಗ ಜಿಲ್ಲೆಯ ಜೋಗ ಭಾಗದಿಂದ ಹೊರಟರೆ ಹುಸೂರು ಜಲಪಾತ, ಶಿರಲಗದ್ದೆ ಜಲಪಾತ,ತುಂಬ್ರಗೋಡು ಜಲಪಾತ, ಉಂಚಳ್ಳಿ ಜಲಪಾತ ಶಿವಗಂಗೆ ಜಲಪಾತ, ವಿಭೂತಿ ಜಲಪಾತ ವಜ್ರಳ್ಳಿ ಜಲಪಾತ ಹೀಗೆ ಪ್ರತಿ ರಸ್ತೆ, ಹೈವೆ, ತಾಲೂಕು ಕೇಂದ್ರದ ರಸ್ತೆಮೂಲಕ ಹೊರಟರೆ ಆ ದಾರಿ ಯಾವುದಾದರೊಂದು ಜಲಪಾತ ತಲುಪಿಸುತ್ತದೆ.


ಹೀಗೆ ಎಲ್ಲೆಂದರಲ್ಲಿ ಕಾಣಸಿಗುವ ಜಲಪಾತಗಳನ್ನು ನೋಡಲು ಈಗ ಸುಗ್ಗಿ.
ನಿರಂತರ ಮಳೆಯ ನಂತರ ಕಣ್ಣು ಬಿಟ್ಟಿರುವ ಸೂರ್ಯ ಬೆಳಕು ಚೆಲ್ಲಿ ಜಲಪಾತಗಳ ಸೊಬಗನ್ನು ಹೆಚ್ಚಿಸಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಈ ಪರಿಸರ, ಜಲಪಾತ, ಮಳೆಗಾಲದ ವಾತಾವರಣ ಪ್ರವಾಸಿಗರಿಗೆ ಸ್ವರ್ಗಸದೃಶ ಅನುಭವ ಉಣಬಡಿಸುತ್ತಿದೆ. ಜಾಗೃತಿ, ಎಚ್ಚರಿಕೆ, ಜವಾಬ್ಧಾರಿಗಳಿಂದ ಪ್ರವಾಸಿಗರು ವರ್ತಿಸಿದರೆ ಅಪಾಯದ ಸಾಧ್ಯತೆ ಕಡಿಮೆ. ಮಲೆನಾಡು, ಅರೆ ಬಯಲುಸೀಮೆ,ಕರಾವಳಿ ಹೊಂದಿರುವ ಉತ್ತರ ಕನ್ನಡ ಜಿಲ್ಲೆಯ ಪರಿಸರ ವೈವಿಧ್ಯ ಇಲ್ಲಿಯ ಜನಜೀವನ, ಪ್ರವಾಸಿ ಸೊಬಗನ್ನು ಹೆಚ್ಚಿಸಿದೆ. ನೆನಪಿಡಿ ಆಗಸ್ಟನಿಂದ ಫೆಬ್ರುವರಿ ತಿಂಗಳುಗಳ ಒಳಗಿನ ಮಳೆಗಾಲ, ಚಳಿಗಾಲದ ಸಮಯ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ಹೇಳಿಮಾಡಿಸಿದ ಅವಧಿ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *