


ಸಿದ್ದಾಪುರ , ಹಿರಿಯ ಸಹಕಾರಿಧುರೀಣ ಶಂಕರಗೌಡ ಪಾಟೀಲ್ ಬೈಲಹೊಂಗಲ ಸ್ಥಳೀಯ ಟಿ.ಎಂ.ಎಸ್ಸಿದ್ದಾಪುರಕ್ಕೆ ಭೇಟಿ ನೀಡಿ ,ಸಂಘದ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿದರು.ಟಿ.ಎಂಎಸ್ಕಾರ್ಯಚಟುವಟಿಕೆಕುರಿತು ಪ್ರಶಂಸೆ ವ್ಯಕ್ತಪಡಿಸಿದರು.
ಟಿ.ಎಂ.ಎಸ್ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಅವರು ಮಾತನಾಡಿ ಶಂಕರಗೌಡ ಪಾಟೀಲ್ ಸಹಕಾರ ಮಾರಾಟ ಮಹಾಮಂಡಳ , ಕೆ.ಎಂ.ಎಫ್ , ಎಸ್.ಎಲ್.ಡಿ.ಬ್ಯಾಂಕ್ಗಳ ನಿರ್ದೇಶಕರಾಗಿ ಕೆಲಸ ಮಾಡಿದ್ದು, ಸಹಕಾರಕ್ಷೇತ್ರಕ್ಕೆತಮ್ಮದೇಆದಕೊಡುಗೆ ನೀಡುತ್ತಿದ್ದಾರೆಎಂದು ಹೇಳಿ ಸಂಘದ ಪರವಾಗಿ ಸನ್ಮಾನಿಸಿದರು.
ಅವರಜೊತೆ ಬೈಲಹೊಂಗಲ ಎ.ಪಿ.ಎಂ.ಸಿ ಮಾಜಿ ನಿರ್ದೇಶಕರಾದ ಶಿವಜಾತಗೌಡ ಪಾಟೀಲ್ ಹಾಗೂ ಟಿ.ಎಂ.ಎಸ್ ವ್ಯವಸ್ಥಾಪಕ ಸತೀಶ್ ಹೆಗಡೆ ಹೆಗ್ಗಾರಕೈ ಉಪಸ್ಥಿತರಿದ್ದರು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
