ಸಿದ್ದಾಪುರ: ಅಡಿಕೆ ಬೆಳೆಗಾರರು ಸಂಕಷ್ಟದಲ್ಲಿ ರುವುದರಿಂದ ಆಮದಾಗುತ್ತಿರುವ ಅಡಿಕೆಯನ್ನು ನಿಷೇಧಿಸಬೇಕು. ರೈತರ ಸಾಲವನ್ನು ಮನ್ನಾ ಮಾಡಬೇಕು ಎಂದು ಉತ್ತರ ಕನ್ನಡ ಜಿಲ್ಲಾ ರೈತ ಸಂಘದವರು ಆಗ್ರಹಿಸಿದ್ದಾರೆ.ಅವರು ಇಂದು ಪತ್ರಿಕಾಗೋಷ್ಠಿ ನಡೆಸಿ ಮಳೆಗಾಲದ ವೈಪರಿತ್ಯದಿಂದಾಗಿ ಅಡಿಕೆ ಬೆಳೆಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ ಕಾಡು ಪ್ರಾಣಿಗಳಿಂದಲೂ ಕೂಡ ಅಡಿಕೆ ಹಾನಿಯಾಗುತ್ತಿದೆ ಬರ್ಮಾ ದೇಶದಿಂದ ಆಮದಾಗುತ್ತಿರುವ ಅಡಿಕೆ ಯಿಂದ ಬೆಲೆ ಕಡಿಮೆಯಾಗಿ ರೈತರು ಸಂಕಷ್ಟದಲ್ಲಿದ್ದಾರೆ ಹೀಗಾಗಿ ಮುಂದಿನ ದಿನಗಳಲ್ಲಿ ರೈತರು ಸಾಲ ತುಂಬಲಾಗದಂತ ಸ್ಥಿತಿ ತಲುಪಿದ್ದಾರೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು … Continue reading ಅಡಿಕೆ ಆಮದು ಬೇಡ
Copy and paste this URL into your WordPress site to embed
Copy and paste this code into your site to embed