ಬಾನ್ಕುಳಿಯಲ್ಲಿ ವಿನೂತನ ಸ್ವಾತಂತ್ರ್ಯ ಸಂಭ್ರಮಾಚರಣೆ

ಸಿದ್ದಾಪುರಭುವನಗಿರಿ,ಕಲ್ಲಾರೆಮನೆಯ ಸುಷಿರ ಸಂಗೀತ ಪರಿವಾರ ೯ನೇ ವರ್ಷದ ಸಂಯೋಜನೆಯಲ್ಲಿ ಗ್ರಾಮೀಣ ಕಲಾವಿದರು,ಸಾಧಕರ ಜೊತೆ ಸೇರಿ ಗ್ರಾಮಸ್ಥರ ಹರ್ಷೋತ್ಸವದ ಮೂಲಕ ವಿಭಿನ್ನವಾದ ಸ್ವಾತಂತ್ರ್ಯ ಸಂಭ್ರಮಾಚರಣೆಯನ್ನು ನಿಸರ್ಗದ ನಡುವಿನ ಭಾನ್ಕುಳಿ ಸನ್ಯಾಸಿಕೆರೆ ಬಳಿ ಆಯೋಜಿಸಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಮುಖ ಸಾಮಾಜಿಕ ಧುರೀಣ, ಶಿರಸಿಯ ರಾಜ್‌ದೀಪ್ ಟ್ರಸ್ಟ ಅಧ್ಯಕ್ಷ ದೀಪಕ್ ದೊಡ್ಡೂರು ಮಾತನಾಡಿ ನಿರಂತರ ೯ ವರ್ಷಗಳಿಂದ ಸುಷಿರ ಸಂಗೀತ ಪರಿವಾರ ಆಯೋಜಿಸಿಕೊಂಡು ಬರುತ್ತಿರುವ ಈ ಕಾರ್ಯಕ್ರಮ ವಿಭಿನ್ನವಾದದ್ದು, ಮತ್ತು ನಮ್ಮ ರಾಷ್ಟ್ರಕ್ಕೇ ಮಾದರಿಯಾದದ್ದು. ನಮ್ಮಲ್ಲಿ ರಾಷ್ಟ್ರ ಪ್ರೇಮ ಜಾಗೃತಗೊಳಿಸುವದರ … Continue reading ಬಾನ್ಕುಳಿಯಲ್ಲಿ ವಿನೂತನ ಸ್ವಾತಂತ್ರ್ಯ ಸಂಭ್ರಮಾಚರಣೆ