ಬಿ.ಜೆ.ಪಿ.ಯವರು ನಮ್ಮ ಸೋಲು ನೋಡಿ ಆನಂದಿಸುವವರು!

ಬಿಜೆಪಿಯ ಕೆಲ ಮುಖಂಡರ ಬಗ್ಗೆ ಬೇಸರವಿದೆ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಇನ್ನೂ ಕಾಲ ನಿರ್ಣಯವಾಗಿಲ್ಲ: ಶಿವರಾಮ್ ಹೆಬ್ಬಾರ್ ರಾಜ್ಯ ರಾಜಕಾರಣದಲ್ಲಿ ಲೋಕಸಭೆ ಚುನಾವಣೆಗೆ ಮುನ್ನ ಆಪರೇಷನ್ ಹಸ್ತ ಭಾರೀ ಸದ್ದು ಮಾಡುತ್ತಿದೆ. 2019ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ವಲಸಿಗ ಶಾಸಕರು, ಬಾಂಬೆ ಬಾಯ್ಸ್ ಎಂದು ಮಾಧ್ಯಮಗಳಿಂದ ಕರೆಸಿಕೊಳ್ಳುತ್ತಿರುವವರು ಮತ್ತೆ ಘರ್ ವಾಪಸ್ ಆಗುತ್ತಾರಾ? ಬಿಜೆಪಿಗೆ ಬಿಗ್ ಶಾಕ್ ನೀಡುತ್ತಾರಾ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ. ಬೆಂಗಳೂರು/ಯಲ್ಲಾಪುರ: ರಾಜ್ಯ ರಾಜಕಾರಣದಲ್ಲಿ ಲೋಕಸಭೆ ಚುನಾವಣೆಗೆ ಮುನ್ನ ಆಪರೇಷನ್ ಹಸ್ತ … Continue reading ಬಿ.ಜೆ.ಪಿ.ಯವರು ನಮ್ಮ ಸೋಲು ನೋಡಿ ಆನಂದಿಸುವವರು!