

ಸಿದ್ಧಾಪುರದ ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘ ತನ್ನ ಇತಿಹಾಸದಲ್ಲೇ ಹೆಚ್ಚಿನ ಲಾಭ ಗಳಿಸುವ ಮೂಲಕ ದಾಖಲೆ ಮಾಡಿದೆ. ಈ ಬಗ್ಗೆ ಇಂದು ಕರೆದ ಮಾಧ್ಯಮಗೋಷ್ಠಿಯಲ್ಲಿ ಈ ವಿಚಾರ ಪ್ರಕಟಿಸಿದ ಸಂಸ್ಥೆಯ ಅಧ್ಯಕ್ಷ ಆರ್. ಎಂ. ಹೆಗಡೆ ಬಾಳೇಸರ ೨೦೨೨-೨೩ ನೇ ಸಾಲಿನಲ್ಲಿ ಟಿಎಂಎಸ್ ಒಟ್ಟೂ ಹತ್ತು ಕೋಟಿ ೮೩ ಲಕ್ಷ ೬೪೫೯೬ ರೂ . ಲಾಭ ಗಳಿಸಿದ್ದು ೭ ಕೋಟಿ ೭೮ ಲಕ್ಷ೬೪ ೫೯೬ ರೂ. ನಿಕ್ಕಿ ಲಾಭ ಗಳಿಸಿದೆ ಎಂದರು.


ಆ೨೧ ರ ಸೋಮುವಾರ ಮಧ್ಯಾಹ್ನ೫ ಗಂಟೆಗೆ ಕಾನಸೂರು,೨೨ ರಂದು ಶಿರಸಿ ಮಾರಾಟ ಮಳಿಗೆಯಲ್ಲಿ ಹಾಗೂ ೨೩ ರ ಬುಧವಾರ ಮಧ್ಯಾಹ್ನ ಮೂರಕ್ಕೆ ಸಂಸ್ಥೆಯ ವ್ಯಾಪಾರಾಂಗಣದಲ್ಲಿ ಸಹಕಾರಿ ಸಭೆ ಮತ್ತು ವಾರ್ಷಿಕ ಸಾಮಾನ್ಯ ಸಭೆಗಳು ನಡೆಯಲಿದ್ದು ಇದೇ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಹಿರಿಯ ಸದಸ್ಯರಿಗೆ ಸನ್ಮಾನ ನಡೆಯಲಿದೆ ಎಂದು ವಿವರಿಸಿದರು.



_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
