ಕೇಂದ್ರ ಸರ್ಕಾರದಿಂದ ಸಾಮಾನ್ಯ ಜನರಿಗೆ ಸಿಕ್ಕಿದ್ದು ಕೇವಲ “ಸುಳ್ಳು” ಮತ್ತು “ಜುಮ್ಲಾ”

ಶೇ. 93 ರಷ್ಟು ಮಾರ್ಗಗಳಲ್ಲಿ ಉಡಾನ್ ಯೋಜನೆ ಕೆಲಸ ಮಾಡಿಲ್ಲ ಎಂದು ಸಿಎಜಿ ವರದಿ ಹೇಳಿದೆ: ಖರ್ಗೆ ಕೇಂದ್ರದ ಪ್ರಮುಖ ಉಡಾನ್ ಯೋಜನೆಯು ಶೇ. 93 ರಷ್ಟು ಮಾರ್ಗಗಳಲ್ಲಿ ಕೆಲಸ ಮಾಡಿಲ್ಲ ಎಂದು ಸಿಎಜಿ ವರದಿಯೇ ಎತ್ತಿ ತೋರಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದ್ದಾರೆ. ನವದೆಹಲಿ: ಕೇಂದ್ರದ ಪ್ರಮುಖ ಉಡಾನ್ ಯೋಜನೆಯು ಶೇ. 93 ರಷ್ಟು ಮಾರ್ಗಗಳಲ್ಲಿ ಕೆಲಸ ಮಾಡಿಲ್ಲ ಎಂದು ಸಿಎಜಿ ವರದಿಯೇ ಎತ್ತಿ ತೋರಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ … Continue reading ಕೇಂದ್ರ ಸರ್ಕಾರದಿಂದ ಸಾಮಾನ್ಯ ಜನರಿಗೆ ಸಿಕ್ಕಿದ್ದು ಕೇವಲ “ಸುಳ್ಳು” ಮತ್ತು “ಜುಮ್ಲಾ”