ವಾರಕ್ಕೆ ಎರಡು ಮೊಟ್ಟೆ ಅಥವಾ ಚಿಕ್ಕಿ…..

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಶುಕ್ರವಾರ ತಾಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿಯ ಸ್ಥಿತಿ-ಗತಿ ಆಲಿಸಿದರು.ತಾಲೂಕಿನ ಕೋಡ್ಸರ, ಹಾಲ್ಕಣಿ, ಬಾಳೇಸರ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರು ಹಾಗೂ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆಗಳ ಮಾಹಿತಿ ಪಡೆದುಕೊಂಡರು. ಇದೇ ವೇಳೆ ಹಸರಗೋಡ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿ ದೂರು-ದುಮ್ಮಾನ ಕೇಳಿದರು.‌ ಕರ್ಜಗಿಯ ಚಂಡಿಕಾ ದೇವಿ ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರು. ಮಧ್ಯಾಹ್ನ ಸಿದ್ದಾಪುರದ ಶಾಸಕರ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು … Continue reading ವಾರಕ್ಕೆ ಎರಡು ಮೊಟ್ಟೆ ಅಥವಾ ಚಿಕ್ಕಿ…..