tms-ವಾರ್ಷಿಕ ಸಾಧಾರಣ ಸಭೆಯ ತಿಳುವಳಿಕೆ

ಸಿದ್ದಾಪುರ ತಾಲೂಕಾ ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘ ನಿಯಮಿತ,
ಸಿದ್ದಾಪುರ (ಉ.ಕ)

  • ವಾರ್ಷಿಕ ಸಾಧಾರಣ ಸಭೆಯ ತಿಳುವಳಿಕೆ *
    ಮಾನ್ಯರೇ,
    ದಿನಾಂಕ ೨೩-೦೮-೨೦೨೩ ನೆಯಬುಧವಾರ ಮಧ್ಯಾಹ್ನ೩-೦೦ಘಂಟೆಗೆಸಿದ್ದಾಪುರ ಮಾರುಕಟ್ಟೆಪ್ರಾಂಗಣದಲ್ಲಿರುವ ಸಂಘದ ವ್ಯಾಪಾರಾಂಗಣದಲ್ಲಿ೨೦೨೨-೨೩ನೇ ವರ್ಷದವಾರ್ಷಿಕಸಾಧಾರಣ ಸಭೆಯನ್ನುಕರೆಯಲಾಗಿದೆ. ಕಾರಣ ಸಂಘದಯಾವತ್ತೂ ಸದಸ್ಯರು ಸಕಾಲದಲ್ಲಿ ಈ ಸಭೆಗೆ ಬಂದು ಕೆಳಗಿನ ಕಾರ್ಯಕಲಾಪಗಳಲ್ಲಿ ಪಾಲ್ಗೊಳ್ಳಬೇಕಾಗಿ ವಿನಂತಿ.
    ಸಭೆಯಕಾರ್ಯಸೂಚಿ

೧. ಸ್ವಾಗತ ಹಾಗೂ ಅಧ್ಯಕ್ಷರ ಪ್ರಾಸ್ತಾವಿಕ ಮಾತು.
೨. ದಿನಾಂಕ ೨೬-೦೮-೨೦೨೨ಕ್ಕೆ ಸೇರಿದ ವಾರ್ಷಿಕ ಸಾಧಾರಣ ಸಭೆಯ ನಡವಳಿಯನ್ನು ಓದಿ ದಾಖಲ್ಮಾಡುವದು.(ಕಛೇರಿಯಲ್ಲಿಇಡಲಾಗಿದೆ.)
೩. ೨೦೨೨-೨೩ ನೇ ವರ್ಷದಕುರಿತಾದ ಆಡಳಿತ ಮಂಡಳಿಯ ವರದಿಯನ್ನುಓದುವದು ಹಾಗೂ
ಅಢಾವೆಯನ್ನು ಪರಿಶೀಲಿಸುವದು. (ಲಗತ್ತಿಸಲಾಗಿದೆ)
೪. ೨೦೨೨-೨೩ ನೇ ವರ್ಷದಲ್ಲಿ ಸಂಘವು ಗಳಿಸಿದ ನಿಕ್ಕಿ ಲಾಭದ ವಿಭಾಗಣೆಗೆ ಸಮ್ಮತಿ ನೀಡುವದು. (ಲಗತ್ತಿಸಲಾಗಿದೆ.)
೫. ೨೦೨೨-೨೩ನೇ ವರ್ಷದ ಲೆಕ್ಕಪರಿಶೋಧನಾ ವರದಿಗೆ ಆಡಳಿತ ಮಂಡಳಿಯು ನೀಡಿದ ಸಮಾಧಾನವನ್ನು ಪರಿಶೀಲಿಸುವದು. (ಲಗತ್ತಿಸಲಾಗಿದೆ.)
೬. ೨೦೨೩-೨೪ನೇ ವರ್ಷದ ಬಗ್ಗೆ ಅಂದಾಜುಆಯ-ವ್ಯಯ ಪತ್ರಿಕೆಯನ್ನು ಪರೀಶೀಲಿಸುವದು. (ಲಗತ್ತಿಸಲಾಗಿದೆ.)
೭. ೨೦೨೨-೨೩ ನೇ ಸಾಲಿನಲ್ಲಿ ಮಾಡಿದಅಂದಾಜಿಗಿAತ ಹೆಚ್ಚಿಗೆ ಬಂದ ವೆಚ್ಚಗಳಿಗೆ ಒಪ್ಪಿಗೆ ನೀಡುವದು.
(ಲಗತ್ತಿಸಲಾಗಿದೆ.)
೮. ೨೦೨೨-೨೩ ನೇ ಸಾಲಿನಲ್ಲಿಯಾವುದಾದರೂ ವಿಚಾರಣಾ ವರದಿಯಿದ್ದರೆಅದನ್ನು ಪರಿಶೀಲಿಸುವುದು. (ಇರುವುದಿಲ್ಲ)
೯. ಹೊರಗಿನಿಂದಎತ್ತಬಹುದಾದ ಸಾಲದ ಮಿತಿಯನ್ನುಗೊತ್ತುಪಡಿಸುವದು. (ಆಡಳಿತ ಮಂಡಳಿಗೆ ಅಧಿಕಾರ
ನೀಡಬಹುದಾಗಿದೆ.)
೧೦. ಪತ್ತು ಮತ್ತು ಮಾರಾಟಜೋಡಣೆಯಅನುಸರಣೆಗೆ ಪ್ರೋತ್ಸಾಹ ಬಹುಮಾನ ವಿತರಣೆ. (ವಿವರ ಲಗತ್ತಿಸಲಾಗಿದೆ.)
೧೧. ಸಂಘವು ಸಂಗ್ರಹಿಸಬಹುದಾದ ಶೇರು ಬಂಡವಾಳದ ಮಿತಿಯನ್ನುಗೊತ್ತುಪಡಿಸುವದು. (ಆಡಳಿತ ಮಂಡಳಿಗೆ
ಅಧಿಕಾರ ನೀಡಬಹುದಾಗಿದೆ.)
೧೨. ೨೦೨೨-೨೩ ನೇ ಸಾಲಿನಲ್ಲಿ ಸಮಿತಿಯ ಸದಸ್ಯರಅಥವಾ ಮುಖ್ಯಕರ‍್ಯನರ‍್ವಾಹಕರ ಸಂಬAಧಿಗಳೇನಾದರೂ ಸಂಘದಲ್ಲಿ
ನೇಮಕವಾಗಿದ್ದರೆಅಂತಹ ನೌಕರರಯಾದಿಯ ಪರಿಶೀಲನೆ. (ಅಂತಹ ನೇಮಕಾತಿಇರುವುದಿಲ್ಲ)
೧೩. ಸಂಘದ ಸದಸ್ಯತ್ವವನ್ನು ಹೊಂದಿದ ಹಾಗೂ ಸದಸ್ಯತ್ವದಿಂದಕಡಿಮೆಯಾದವರಯಾದಿ ಪರಿಶೀಲಿಸುವದು.
(ಲಗತ್ತಿಸಲಾಗಿದೆ.)
೧೪. ಲೆಕ್ಕ ಪರಿಶೋಧಕರ ನೇಮಕಾತಿಯ ವಿಚಾರ.
೧೫. ಅಧ್ಯಕ್ಷರಅನುಮತಿಯಿಂದ ಬರಬಹುದಾದ ಹೆಚ್ಚಿನ ವಿಷಯಗಳು.

        ನಿರ್ದೇಶಕ ಮಂಡಳಿಯ ಆದೇಶದ ಮೇರೆಗೆ ಸಿದ್ದಾಪುರ (ಉ.ಕ)                                             ಸಹಿ ಇದೆ /-

೧೦/೦೭/೨೦೨೩ (ಸತೀಶಎಸ್. ಹೆಗಡೆ)
ವ್ಯವಸ್ಥಾಪಕರು


ವಿಶೇಷ ಸೂಚನೆ :

೧. ದಿನಾಂಕ ೨೧-೦೮-೨೦೨೩ನೇ ಸೋಮವಾರ ವiದ್ಯಾಹ್ನ ೫-೦೦ ಘಂಟೆಗೆಕಾನಸೂರ ಶಾಖೆ ಕರ‍್ಯಾಲಯದಲ್ಲಿ ಹಾಗೂ ದಿನಾಂಕ ೨೨-೦೮-೨೦೨೩ ನೇ ಮಂಗಳವಾರ ಮದ್ಯಾಹ್ನ ೩ -೦೦ ಘಂಟೆಗೆ ಶಿರಸಿ ಮಾರಾಟ ಮಳಿಗೆಯಲ್ಲಿ ಸಹಕಾರಿ ಸಭೆಯನ್ನುಕರೆಯಲಾಗಿದೆ. ಸದಸ್ಯರುಅಗತ್ಯವಾಗಿ ಸಭೆಗೆ ಆಗಮಿಸಬೇಕಾಗಿ ವಿನಂತಿ.

https://samajamukhi.net/2023/08/16/areca-import-oppose/

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *