ಹುದ್ದೆ ಕೊಡುವುದು, ಮುಕ್ತ ಮಾಡುವುದು ಪಕ್ಷದ ಸಹಜ ಪ್ರಕ್ರೀಯೆ!

ಬಿ.ಜೆ.ಪಿ. ವಿವಿಧ ಹುದ್ದೆಗಳಿಂದ ಅನೇಕರನ್ನು ಮುಕ್ತಮಾಡಿರುವುದು ಪಕ್ಷದ ಸಹಜ ಪ್ರಕ್ರೀಯೆ ಎಂದಿರುವ ಸಿದ್ಧಾಪುರ ಬಿ.ಜೆ.ಪಿ. ತಾಲೂಕಾ ಘಟಕ ಈ ಬಗ್ಗೆ ತಮಗೆ ಅಧೀಕೃತ ಮಾಹಿತಿ ಇಲ್ಲ ಎಂದಿದೆ! ಬಿ.ಜೆ.ಪಿ. ತಾಲೂಕಾ ಘಟಕ ಆಯೋಜಿಸಿದ್ದ ಮಾಧ್ಯಮಗೋಷ್ಠಿಯಲ್ಲಿ ಈ ಪ್ರತಿಕ್ರೀಯೆ ನೀಡಿರುವ ತಾಲೂಕಾ ಮಂಡಳದ ಅಧ್ಯಕ್ಷ ಮಾರುತಿ ನಾಯ್ಕ ಕಾಂಗ್ರೆಸ್‌ ನ ಶಾಸಕರು ವಿರೋಧ ಪಕ್ಷದಲ್ಲಿದ್ದಾಗ ಹೇಳುತಿದ್ದಂತೆ ಈಗ ನಡೆದುಕೊಳ್ಳುತ್ತಿಲ್ಲ ವಾಸ್ತವದಲ್ಲಿ ಅಧಿಕಾರ ಶಾಹಿ ಅವರ ಮಾತು ಕೇಳುತ್ತಿಲ್ಲ ಎನಿಸುತ್ತಿದೆ ಎಂದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಪಕ್ಷ ಜಿಲ್ಲಾಧ್ಯಕ್ಷರು ಕ್ರಮ … Continue reading ಹುದ್ದೆ ಕೊಡುವುದು, ಮುಕ್ತ ಮಾಡುವುದು ಪಕ್ಷದ ಸಹಜ ಪ್ರಕ್ರೀಯೆ!