ಶಿರಸಿ & ಶಿವಮೊಗ್ಗ ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಕಂಚಿಕೈ ಜನತೆ

ಹಣಕ್ಕಾಗಿ ಅಮಾಯಕರನ್ನು ಬೆದರಿಸುವ ಪುಂಡರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸಿದ್ದಾಪುರ ತಾಲೂಕಿನ ಕಂಚಿಕೈ ನಲ್ಲಿ ನಡೆದಿದೆ. ರವಿವಾರ ಭೀಮನಗುಡ್ಡ, ಉಂಚಳ್ಳಿ ಫಾಲ್ಸ್‌ ನೋಡುವ ಬರುವ ಪ್ರವಾಸಿಗರು ಅನೇಕ ಇಂಥ ಪ್ರವಾಸಿಗರನ್ನು ರಸ್ತೆ ಮಧ್ಯೆ ನಿಲ್ಲಿಸಿ ಹಣ ಸಂಪಾದಿಸಬಹುದೆಂದು ಯೋಚಿಸಿ ದರೋಡೆಗೆ ಇಳಿದ ಶಿರಸಿಯ ಒಬ್ಬ ವ್ಯಕ್ತಿ ಮತ್ತು ಆತನ ಸ್ನೇಹಿತ ಶಿವಮೊಗ್ಗದ ಇನ್ನೊಬ್ಬ ಪೊಲೀಸ್‌ ಆತಿಥ್ಯದಡಿ ಈಗ ಸಿದ್ಧಾಪುರ ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ರವಿವಾರ ಬೆಳಿಗ್ಗೆ ಶಿರಸಿಯಿಂದ ಬೈಕ್‌ ಕದ್ದು ಶಿರಸಿ ಕುಮಟಾ ಮಾರ್ಗದಲ್ಲಿ … Continue reading ಶಿರಸಿ & ಶಿವಮೊಗ್ಗ ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಕಂಚಿಕೈ ಜನತೆ