ರಾಮಕೃಷ್ಣ ಹೆಗಡೆ ಜನಪರತೆ, ಜನಪ್ರೀಯತೆ ಮೆಲುಕು

ಮೌಲ್ಯಾಧಾರಿತ ರಾಜಕಾರಣದ ಪ್ರತಿಪಾದಕ ಮಾಜಿ ಮುಖ್ಯಮಂತ್ರಿ ದೊಡ್ಮನೆ ರಾಮಕೃಷ್ಣ ಹೆಗಡೆಯವರ ಜನ್ಮದಿನವನ್ನು ಇಂದು ರಾಜ್ಯದಾದ್ಯಂತ ಆಚರಿಸಲಾಯಿತು.ಹೆಗಡೆಯವರ ಹುಟ್ಟೂರು ಶಿರಸಿ -ಸಿದ್ಧಾಪುರಗಳಲ್ಲಿ ವಿಶಿಷ್ಟ ಕಾರ್ಯಕ್ರಮಗಳು ನಡೆದವು. ಹೆಗಡೆಯವರ ಸ್ಮರಣಾರ್ಥ ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣದ ಚಿಂತನಾ ಕಾರ್ಯಕ್ರಮಗಳು ನಡೆದವು. ಸಿದ್ಧಾಪುರದಲ್ಲಿ ರಾಮಕೃಷ್ಣ ಹೆಗಡೆ  ಮತ್ತು ಮಹಿಳಾ ಸಬಲೀಕರಣ ವಿಷಯದ ಮೇಲೆ ರಾಷ್ಟ್ರೀಯ ಚಿಂತನೆ ಎನ್ನುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಮಕೃಷ್ಣ ಹೆಗಡೆಯವರ ಬದ್ಧತೆ,ಜನಪರತೆಗಳನ್ನು ಸ್ಮರಿಸಲಾಯಿತು. ಇದೇ ಕಾರ್ಯಕ್ರಮದ ಅಂಗವಾಗಿ ಸಮಾಜದ ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಹಲವು ಮಹಿಳೆಯರನ್ನು … Continue reading ರಾಮಕೃಷ್ಣ ಹೆಗಡೆ ಜನಪರತೆ, ಜನಪ್ರೀಯತೆ ಮೆಲುಕು