ವಿಶ್ವಮಾನವತ್ವದ ದಾರ್ಶನಿಕ ನಾರಾಯಣ ಗುರು‌

ಸ್ವಾಮಿ ವಿವೇಕಾನಂದರೇ ಮನೋರೋಗಿಗಳ ಆಸ್ಫತ್ರೆ ಎಂದು ಕೈ ಚೆಲ್ಲಿದ್ದ ಕೇರಳ, ಮಹಾತ್ಮಾಗಾಂಧೀಜಿಯವರಿಗೆ ಅಸ್ಪೃಶ್ಯತೆಯ ತಿಳುವಳಿಕೆ ಮೂಡಿಸಿದ ಕೇರಳ ಜಗತ್ತಿನ ಭೂಪಟದಲ್ಲಿ ಪ್ರಜ್ವಲಿಸುವಂತೆ ಮಾಡಿದ್ದು ಬ್ರಹ್ಮಶ್ರೀ ನಾರಾಯಣಗುರುಗಳ ಸಾಧನೆ ಎಂದು ಬಣ್ಣಿಸಿದ ಪತ್ರಕರ್ತ ಕೋಲಶಿರಸಿ ಕನ್ನೇಶ್‌ ನಾರಾಯಣ ಗುರು ವಿಶ್ವಕ್ಕೇ ದಾರಿ ತೋರಿದ ದಾರ್ಶನಿಕ ಎಂದರು. ಹೊನ್ನಾವರದ ನಾಮಧಾರಿ ವಿದ್ಯಾರ್ಥಿ ಸಭಾ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ನಾರಾಯಣ ಗುರು ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು ಕೇರಳ ಒಂದು ದಿನದಲ್ಲಿ ನಿರ್ಮಾಣವಾದ್ದಲ್ಲ ದೇವಾಲಯ ಪ್ರವೇಶ, ಶಾಲಾ … Continue reading ವಿಶ್ವಮಾನವತ್ವದ ದಾರ್ಶನಿಕ ನಾರಾಯಣ ಗುರು‌