nda v/s india- ಸೂರಜ್‌ ಸೋನಿಗೆ ಶಶಿ,ವಿವೇಕ್‌ ಮತ್ಯಾರಿದ್ದಾರೆ ಸ್ಫರ್ಧೆ ನೀಡುವವರು?

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳಾಗುವವರಲ್ಲಿ ಕೆಲವರು ಹಿಂದೇಟು ಹಾಕುತಿದ್ದರೆ ಕೆಲವರು ಈಗಾಗಲೇ ಬಿಳಿ ವಸ್ತ್ರ ತಯಾರಿಸಿಕೊಂಡು ಸಿದ್ಧರಾಗಿದ್ದಾರೆ ಎನ್ನುವ ವರ್ತಮಾನಗಳಿವೆ. ಸತತ ನಾಲ್ಕುಬಾರಿ ಉತ್ತರ ಕನ್ನಡ ಸಂಸದರಾಗಿದ್ದ ಅನಂತಕುಮಾರ ಹೆಗಡೆ ತಮ್ಮ ಆರೋಗ್ಯ ಸಮಸ್ಯೆ ಮತ್ತು ಪಕ್ಷದೊಂದಿಗಿನ ವಿರಸಗಳ ಹಿನ್ನೆಲೆಯಲ್ಲಿ ಸ್ವಯಂ ವಿವೃತ್ತಿ ಗೋಶಿಸಿದ್ದಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್‌ ಟಿಕೇಟ್‌ ನೀಡಲು ಸಿದ್ದವಾಗಿರುವ ಭೀಮಣ್ಣ ನಾಯ್ಕ,ಪ್ರಶಾಂತ್‌ ದೇಶಪಾಂಡೆ, ಸತೀಶ್‌ ಶೈಲ್‌ ಗಳೆಲ್ಲಾ ನಮಗೆ ಬೇಡ ಲೋಕಸಭೆಯ ಚುನಾವಣೆಯ ಉಸಾಪರಿ ಎನ್ನತೊಡಗಿದ್ದಾರಂತೆ! ಶಿರಸಿಯ ಅನಂತಮೂರ್ತಿ ಹೆಗಡೆ ಕಳೆದ … Continue reading nda v/s india- ಸೂರಜ್‌ ಸೋನಿಗೆ ಶಶಿ,ವಿವೇಕ್‌ ಮತ್ಯಾರಿದ್ದಾರೆ ಸ್ಫರ್ಧೆ ನೀಡುವವರು?