ಎನ್.ಡಿ.ಎ ಸೂರಜ್‌ ವಿರುದ್ಧ ಇಂಡಿಯಾದ ವಿವೇಕ್‌ ಹೆಬ್ಬಾರ್‌ ಅಥವಾ ಸತೀಶ್‌ ಶೈಲ್!‌

ಹಿಂದೆ ಕೆನರಾ ಲೋಕಸಭಾ ಕ್ಷೇತ್ರವಾಗಿದ್ದ ಉತ್ತರ ಕನ್ನಡ ತನ್ನ ಲೋಕಸಭಾ ಕ್ಷೇತ್ರಕ್ಕೆ ಶಿವಮೊಗ್ಗ, ದಕ್ಷಿಣಕನ್ನಡ ಭಾಗಗಳನ್ನು ಸೇರಿಸಿಕೊಂಡು ಕನ್ನಡ ಜಿಲ್ಲೆ ಅಥವಾ ಕೆನರಾ ಕ್ಷೇತ್ರ ಎಂದು ಕರೆಸಿಕೊಂಡಿದ್ದು ಹಳೆಯ ಕತೆ. ಈ ಕ್ಷೇತ್ರ ಶಿವಮೊಗ್ಗ,ದಕ್ಷಿಣ ಕನ್ನಡಗಳನ್ನು ಜೋಡಿಸಿಕೊಂಡಿದ್ದರಿಂದ ಇಲ್ಲಿ ಬಂಗಾರಪ್ಪ ಪ್ರಭಾವ ಆಳ್ವ ಕುಟುಂಬದ ರಾಜಕಾರಣ ನಡೆದುಹೋಗಿದ್ದು ಚರಿತ್ರೆ. ಈಗ ಬೆಳಗಾವಿ ಜಿಲ್ಲೆಯ ಕಿತ್ತೂರು, ಖಾನಾಪುರ ಕ್ಷೇತ್ರಗಳನ್ನು ಒಳಗೊಂಡ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಹಲವು ಕಾರಣಗಳಿಂದ ಸುದ್ದಿ ಮಾಡುತ್ತಿದೆ.ಉತ್ತರ ಕನ್ನಡ ಜಿಲ್ಲೆಯನ್ನು ನಿರಂತರ ನಾಲ್ಕುಬಾರಿ ಪ್ರತಿನಿಧಿಸಿದ್ದ … Continue reading ಎನ್.ಡಿ.ಎ ಸೂರಜ್‌ ವಿರುದ್ಧ ಇಂಡಿಯಾದ ವಿವೇಕ್‌ ಹೆಬ್ಬಾರ್‌ ಅಥವಾ ಸತೀಶ್‌ ಶೈಲ್!‌