ಸಹಕಾರಿ ಸಂಘಗಳು ರೈತರ ಆಧಾರ ಸ್ಥಂಭ mla bheemanna feliciated in bedkani
ಸಿದ್ದಾಪುರ: ರೈತರ ಜೀವನಾಡಿಯಾಗಿರುವ ಸಹಕಾರಿ ಸಂಘಗಳು ಶಿರಸಿ-ಸಿದ್ದಾಪುರ ತಾಲೂಕಿನಲ್ಲಿ ಸದಸ್ಯರ ಆಧಾರಸ್ತಂಬವಾಗಿ ಕೆಲಸ ಮಾಡುತ್ತಿವೆ ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.ತಾಲೂಕಿನ ಬೇಡ್ಕಣಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ, ಸಿಮೆಂಟ್ ಹಾಗೂ ಕಬ್ಬಿಣದ ವ್ಯಾಪಾರ ಮಳಿಗೆಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು ಸಹಕಾರಿ ಸಂಘದ ಅಭಿವೃದ್ಧಿಯಾಗಬೇಕಾದರೆ ಪ್ರಾಮಾಣಿಕತೆ ಹಾಗೂ ಪಾರದರ್ಶಕತೆ ಇರಬೇಕು. ಬೇಡ್ಕಣಿ ಸೊಸೈಟಿ ಆ ನಿಟ್ಟಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರಿಂದಲೇ ಲಾಭ ಗಳಿಸಲು ಸಾಧ್ಯವಾಗಿದೆ. ಇದೇ ರೀತಿಯ ಪ್ರಾಮಾಣಿಕತೆ ಹಾಗೂ ಪಾರದರ್ಶಕತೆ … Continue reading ಸಹಕಾರಿ ಸಂಘಗಳು ರೈತರ ಆಧಾರ ಸ್ಥಂಭ mla bheemanna feliciated in bedkani
Copy and paste this URL into your WordPress site to embed
Copy and paste this code into your site to embed