ಶಿಕ್ಷಣ ಪ್ರಗತಿಯ ಕೀಲಿಕೈ

ಸಿದ್ದಾಪುರ: ಶಿಕ್ಷಣ ಕ್ಕೆ ಪ್ರತಿಯೊಬ್ಬರು ಆಧ್ಯತೆ ನೀಡಬೇಕು, ಶಿಕ್ಷಣ ಕೇವಲ ಉದ್ಯೋಗ ಕ್ಕೆ ಸೀಮೀತವಾಗಬಾರದು, ಗ್ರಾಮೀಣ ಬದುಕು ಬದಲಾಯಿಸುವಂತಿರಬೇಕು, ಶಿಕ್ಷಣ ಹೊಂದಿದ ಸಮಾಜದಲ್ಲಿ ಸಮಾನತೆ ಏಕತೆ ಮೂಡಿ, ನಾವೆಲ್ಲ ಒಂದು ಎಂಬ ಭಾವನೆ ಮೂಡಿಸುಂತಾಗುತ್ತದೆ. ಹಾಗಾದಾಗ ಈ ಕಾರ್ಯ ಕ್ರಮಕ್ಕೆ ಅರ್ಥ ಬರುತ್ತದೆ. ಎಂದು ಶಿರಸಿ ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಅಭಿಪ್ರಾಯ ಪಟ್ಟರು.ಅವರು ಇಂದು ಕೋಲಶಿರ್ಸಿ ಪಿಯು ಕಾಲೇಜಿನ ಲ್ಲಿ ನಡೆದ 2023-24ನೇ ಸಾಲಿನ ವಿಧ್ಯಾರ್ಥಿ ಸಂಸತ್ತು, ಮತ್ತು ಕ್ರೀಡಾ ಸಾಂಸ್ಕೃತಿಕ ಹಾಗೂ ವಿವಿಧ ಪಠ್ಯೇತರ … Continue reading ಶಿಕ್ಷಣ ಪ್ರಗತಿಯ ಕೀಲಿಕೈ