ಇಂದು ನಾಳೆಯ ಕಾರ್ಯಕ್ರಮಗಳು

ಸಿದ್ದಾಪುರ,
ತಾಲೂಕಿನ ಹೆಗ್ಗರಣಿ ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಶರಸೇತು ಬಂಧನ ಯಕ್ಷಗಾನ ತಾಳಮದ್ದಳೆ ಸೆ. ೮ರಂದು ಮಧ್ಯಾಹ್ನ ೪ರಿಂದ ಹೆಗ್ಗರಣಿ ಸೇವಾ ಸಹಕಾರಿ ಸಂಘದ ಸಭಾಭವದನಲ್ಲಿ ನಡೆಯಲಿದೆ.
ಹಿಮ್ಮೇಳದಲ್ಲಿ ಭಾಗವತರಾಗಿ ಪರಮೇಶ್ವರ ಹೆಗಡೆ ಐನಬೈಲ್, ಮದ್ದಳೆಯಲ್ಲಿ ಅನಿರುದ್ಧ ಹೆಗಡೆ ವರ್ಗಾಸರ, ಚಂಡೆಯಲ್ಲಿ ಪ್ರಸನ್ನ ಭಟ್ಟ ಹೆಗ್ಗಾರ ಸಹಕರಿಸುವರು. ಅರ್ಥಧಾರಿಗಳಾಗಿ ವಿಶ್ವೇಶ್ವರ ಭಟ್ಟ ಸುಣಂಬಳ್ಳ, ವಾಸುದೇವ ರಂಗ ಭಟ್ಟ ಮಧೂರು ಹಾಗೂ ಸೀತಾರಾಮ ಚಂದು ಶಿರಸಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಸಿದ್ದಾಪುರ
ತಾಲೂಕಿನ ಹಾರ್ಸಿಕಟ್ಟಾ ಅಘನಾಶಿನಿ ಸ್ಫೈಸಸ್ ಪ್ರೊಡ್ಯೂಸರ್ ಕಂಪನಿಯ ವ್ಯಾಪಾರಿ ಅಂಗಳ ಉದ್ಘಾಟನೆ ಮತ್ತು ವಸುಂಧರಾ ಗಾರ್ಡನ್ ಸ್ಪೇಶಲ್ ಸಾವಯವ ಗೊಬ್ಬರ ಬಿಡುಗಡೆ ಕಾರ್ಯಕ್ರಮ ಸೆ.೯ರಂದು ಸಂಜೆ ೪ಕ್ಕೆ ಕಂಪನಿಯ ಆವರಣದಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ಎಸ್.ವೈದ್ಯ ಉದ್ಘಾಟಿಸುವರು. ಶಾಸಕ ಭೀಮಣ್ಣ ನಾಯ್ಕ ಅಧ್ಯಕ್ಷತೆವಹಿಸುವರು. ಗ್ರಾಪಂ ಉಪಾಧ್ಯಕ್ಷ ಸಿದ್ದಾರ್ಥ ಗೌಡರ್ ಮುಠ್ಠಳ್ಳಿ, ಟಿಎಸ್‌ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೆಂ.ವೈದ್ಯ, ನಿರ್ದೇಶಕರಾದ ರವೀಂದ್ರ ಹೆಗಡೆ ಹಿರೇಕೈ, ವಸುಮತಿ ಬಾಲಚಂದ್ರ ಭಟ್ಟ, ಅಶೋಕ ಹೆಗಡೆ ಅಬ್ಬಿಗದ್ದೆ ಉಪಸ್ಥಿತರಿರುತ್ತಾರೆ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್.ಹೆಗಡೆ ಕುಂಬಾರಕುಳಿ ತಿಳಿಸಿದ್ದಾರೆ.‌

ಗೋದಾಮು ಉದ್ಘಾಟನೆ: ಹಾರ್ಸಿಕಟ್ಟಾ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಹಾರ್ಸಿಕಟ್ಟಾ ದ ನೂತನ ಗೋದಾಮಿನ ಉದ್ಘಾಟನೆ ಸೆ.೯ರಂದು ಮಧ್ಯಾಹ್ನ ೩ಕ್ಕೆ ನಡೆಯಲಿದೆ.
ಶಾಸಕ ಭೀಮಣ್ಣ ನಾಯ್ಕ ಅಧ್ಯಕ್ಷತೆವಹಿಸುವರು. ಸಚಿವ ಮಂಕಾಳ ಎಸ್ ವೈದ್ಯ ಉದ್ಘಾಟಿಸುವರು. ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ, ಟಿಎಸ್‌ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೆಂ ವೈದ್ಯ, ಮಹಾಬಲೇಶ್ವರ ಭಟ್ಟ ಅಗ್ಗೇರೆ, ಇಂದಿರಾ ಹೆಗಡೆ ಹಾರ್ಸಿಕಟ್ಟಾ, ರವೀಂದ್ರ ಹೆಗಡೆ ಹಿರೇಕೈ, ಸಿದ್ದಾರ್ಥ ಡಿ.ಗೌಡರ್ ಇತರರು ಉಪಸ್ಥಿತರಿರುತ್ತಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *